ಧಾರವಾಡ | ಹಿರಿಯ ಪತ್ರಿಕಾ ಛಾಯಾಗ್ರಾಹಕ ಆರ್‌ಕೆ ಇನ್ನಿಲ್ಲ

Date:

Advertisements

ಧಾರವಾಡದ ಫೋಟೋ ಮತ್ತು ವಿಡಿಯೋ ಗ್ರಾಫರ್ ಸಂಘದ ಹಿರಿಯ ಸದಸ್ಯ ಮತ್ತು ಸಂಯುಕ್ತ ಕರ್ನಾಟಕ ಹಾಗೂ ಉದಯವಾಣಿ ಪತ್ರಿಕೆಗಳಿಗೆ ಫೋಟೋಗ್ರಾಫ‌ರ್ ಆಗಿದ್ದ ರಾಮಚಂದ್ರ ಕುಲಕರ್ಣಿ ಮಂಗಳವಾರ ತಡ ರಾತ್ರಿ ನಿಧನರಾಗಿದ್ದಾರೆ.

ಧಾರವಾಡದ ಸ್ನೇಹಿತರ ಬಳಗದಲ್ಲಿ ‘ಆರ್‌ಕೆ’ ಎಂದೇ ಗುರುತಿಸಿಕೊಂಡಿದ್ದರು. ಕರಳು ಸಮಸ್ಯೆಯಿಂದ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ.

ರಾಮಚಂದ್ರ ಕುಲಕರ್ಣಿ ಅಂತ್ಯಸಂಸ್ಕಾರ ಹೊಸ ಯಲ್ಲಾಪುರದ ಸ್ಮಶಾನದಲ್ಲಿ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

Advertisements

ಸೂಕ್ಷ್ಮ ಮನಸ್ಸಿನ ಸ್ನೇಹಿತನ ಅಗಲಿಕೆ ಧಾರವಾಡದ ಪತ್ರಕರ್ತರು, ಫೋಟೋ ಜರ್ನಲಿಸ್ಟ್‌ಗಳು ಹಾಗೂ ಕವಿಪವಿ ಸದಸ್ಯರು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | 79ನೇ ಸ್ವಾತಂತ್ರ್ಯೋತ್ಸವ; ಕೈಮಗ್ಗ, ಕಸೂತಿ, ಚಿತ್ರಕಲೆಗಳ ಪ್ರದರ್ಶನ

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ...

ಧಾರವಾಡ | 2ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯಾದ್ಯಂತ ನಡೆಸುತ್ತಿರುವ ಅಹೋರಾತ್ರಿ...

ಧಾರವಾಡ | ಗಣೇಶ ವಿಗ್ರಹ ಮಾರಾಟದ ಅಂಗಡಿಗೆ ದಿಢೀರ್ ದಾಳಿ: ಪಿಒಪಿ ಗಣೇಶ ವಿಗ್ರಹಗಳು ಅಧಿಕಾರಿಗಳ ವಶ

ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು...

ಧಾರವಾಡ | ಗಣಿತ ವಿಷಯ ಬೋಧಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಕಿಯರ ಸರಕಾರಿ ಬಾಲಮಂದಿರ ಹುಬ್ಬಳ್ಳಿ...

Download Eedina App Android / iOS

X