ರಾಯಚೂರು | ವಿಶೇಷಚೇತನರಿಗೆ ವಿತರಣೆಯಾಗದೆ ಕೊಠಡಿಯಲ್ಲಿಯೇ ಧೂಳು ಹಿಡಿದ ತ್ರಿಚಕ್ರ ವಾಹನ

Date:

Advertisements

ವಿಶೇಷಚೇತನರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷದಿಂದ ನಿಷ್ಪಲವಾಗುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ವಿಶೇಷಚೇತರಿಗೆ ನೀಡಲು ಉದ್ದೇಶಿದಂ ತಂದಿದ್ದ ತ್ರಿಚಕ್ರವಾಹನಗಳು ಫಲಾನುಭವಿಗಳಿಗೆ ವಿತರಣೆಯಾಗದೆ ನಗರಸಭೆಯ ಗೋದಾಮಿನಲ್ಲೇ ಧೂಳು ಹಿಡಿಯುತ್ತಿದ್ದು, ನಿಂತಲ್ಲೇ ಕೆಟ್ಟುಹೋಗುವ ಸ್ಥಿತಿ ನಿರ್ಮಾಣವಾಗಿದೆ. ‌

“ರಾಯಚೂರು ಜಿಲ್ಲಾ ಅಂಗವಿಕಲರ ಯೋಜನೆಗಳ ಜಾರಿಗೆ ಪ್ರತ್ಯೇಕ ಇಲಾಖೆ ಅಸ್ತಿತ್ವಕ್ಕೆ ತರಲಾಗಿದೆ. ಆದರೆ ಅನೇಕ ಯೋಜನೆಗಳು ಅರ್ಹರಿಗೆ ತಲುಪಿಲ್ಲ ಎಂಬುದಕ್ಕೆ ನಿದರ್ಶನವೆಂಬಂತೆ ಜಿಲ್ಲಾ ಪಂಚಾಯತ್ ಸಭಾಂಗಣದ ಕೆಳಮಹಡಿಯಲ್ಲಿ ಲಕ್ಷಾಂತರ ಮೌಲ್ಯದ ವಾಹನಗಳು ದಾಸ್ತಾನು ಸೇರಿವೆ” ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೂಲಿಕಾರರ ಮಕ್ಕಳಿಗೆ ಆಸರೆಯಾದ ಸಾವಿತ್ರಿಬಾಯಿ ಫುಲೆ ಕಲಿಕಾ ಕೇಂದ್ರ

Advertisements

“ವಿಕಲಚೇತನ ದಿನಾಚರಣೆಯಂದು ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರದ ಸೌಲಭ್ಯ ಅರ್ಹರಿಗೆ ಒದಗಿಸುವುದಾಗಿ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ಬಳಕೆಯಾಗದೇ ಉಳಿದರುವ ವಾಹನ ವಿಲೇವಾರಿಗೆ ಸಮಸ್ಯೆಯೇನು ಎಂಬದೇ ತಿಳಿಯದಾಗಿದೆ. ಸರ್ಕಾರ ಕೇವಲ ಅಂಕಿ ಆಂಶಗಳಲ್ಲಿಯೇ ವಿಕಲಚೇತನರಿಗೆ ಸೌಲಭ್ಯ ನೀಡುವುದಾಗಿ ಸುಳ್ಳು ಹೇಳುತ್ತಿರುವದು ನಿದರ್ಶನವಾಗಿದೆ” ಎಂದು ಆರೋಪಿಸಿದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X