ಲಕ್ಷ್ಮೇಶ್ವರ | ದೊಡ್ಡೂರಲ್ಲಿ ವಾರ್ಡ್ ಸಭೆ; ಗ್ರಾಮದ ಕುಂದು ಕೊರತೆಗಳ ಚರ್ಚೆ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ 1ನೇ ವಾರ್ಡ್ ಸಭೆಯನ್ನು ಗ್ರಾಮದ ದುರ್ಗಮ್ಮ ದೇವಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮದ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲು ಮಾತನಾಡಿ, ಗ್ರಾಮದ ಯುವಕರು, ಹಿರಿಯರೊಂದಿಗೆ ಚರ್ಚಿಸಿ ಗ್ರಾಮದ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು.

ಗ್ರಾಮದಲ್ಲಿ ಚರಂಡಿ ನೈರ್ಮಲ್ಯ ಕಾಪಾಡುವುದು, ʼನಮ್ಮ ದಾರಿ, ನಮ್ಮ ಹೊಲದ ಯೋಜನೆಯಲ್ಲಿʼ ಹೊಲಗಳಿಗೆ ಹೋಗುವ ದಾರಿಯನ್ನ ಸ್ವಚ್ಛಗೊಳಿಸುವುದು, ಗ್ರಾಮದ ವೈಯಕ್ತಿಕ ಶೌಚಾಲಯಗಳು, ವೈಯಕ್ತಿಕ ದನದದೊಡ್ಡಿ ಹೀಗೆ ಹಲವಾರು ಫಲಾನುಭವಿಗಳ ಆಯ್ಕೆ ಮಾಡಿ ಪಟ್ಟಿಮಾಡಲಾಯಿತು.

Advertisements

ಇದೆ ಸಂದರ್ಭದಲ್ಲಿ ದೊಡ್ಡೂರ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ರಾಮಯ್ಯ ಗುರುವಿನ, ಅಧ್ಯಕ್ಷ ಮಲ್ಲಪ್ಪ ತೋಟದ, ಗ್ರಾಮ ಪಂಚಾಯಿತಿಯ ಸದಸ್ಯರಾದ ನಾನಪ್ಪ ಲಮಾಣಿಯವರು, ಜಯಮ್ಮ ಮಣ್ಣಮ್ಮನವರ, ದೇವಕ್ಕ ಭಜಕ್ಕನವ, ಈ ವಾರ್ಡ್ ಸಭೆಯ ಅಧ್ಯಕ್ಷತೆಯನ್ನು ನಿಂಗಪ್ಪ ಬಂಕಾಪೂರ ಬಹಿಸಿದ್ದರು, ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X