108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ; ವಿಚಾರಣೆ ನಡೆಸುತ್ತೇವೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

Date:

Advertisements

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ವಿಚಾರಣೆ ಬಳಿಕ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ. ಜಿವಿಕೆ ಕಂಪನಿ ನಮಗೆ ಏಜೆನ್ಸಿ. ಅವರೇ ನಿರ್ವಹಣೆ ಮಾಡುತ್ತಿದ್ದಾರೆ. ಆ ಬಗ್ಗೆ ಸಾಕಷ್ಟು ಕುಂದುಕೊರತೆ, ಸಮಸ್ಯೆಗಳಿರುವುದು ಗಮನದಲ್ಲಿದೆ” ಎಂದರು.

ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಆರೋಪ ಮಾಡಿದೆ. ಅರ್ಹತೆ ಇಲ್ಲದ 250ಕ್ಕೂ ಹೆಚ್ಚು ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ ಒಬ್ಬೊಬ್ಬರಿಂದ 3 ಲಕ್ಷ ರೂ. ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X