ಬಾಗಲಕೋಟೆ | ಮುಧೋಳ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆ

Date:

Advertisements

ಮೌಡ್ಯಗಳ ವಿರುದ್ಧ ನಾನಾ ರೀತಿಯಲ್ಲಿ ಕ್ರಿಯಾತ್ಮಕವಾಗಿ ಹೋರಾಟ ಮಾಡುತ್ತಿರುವ ಮಾನವ ಬಂಧುತ್ವ ವೇದಿಕೆಯು ಬಾಗಲಕೋಟೆ ಜಿಲ್ಲೆಯ ಮುಧೋಳದ ಸ್ಮಶಾನದಲ್ಲಿ ಪರಿವರ್ತನಾ ದಿನಾಚರಣೆಯಲ್ಲಿ ಆಚರಿಸಿದೆ

ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಪ್ರಕಾಶ್ ಚಕ್ರವರ್ತಿ, “ಅಂಬೇಡ್ಕರ್ ಆಶಯಗಳನ್ನು ಈಡೇರಿಸಲು ಸಮಾಜದಲ್ಲಿನ ಭಿನ್ನಾಭಿಪ್ರಾಯಗಳನ್ನು ಹೊರಗಿಟ್ಟು ಒಂದಾಗಬೇಕು” ಎಂದರು.

ಕರಣಕುಮಾರ ಅಂಬಿಕಾ ಮೌರ್ಯ ಮಾತನಾಡಿ, “ಯಾವ ದೇವರಿಂದಲೂ ಶೋಷಿತ ಸಮುದಾಯ ಅಭಿವೃದ್ದಿ ಆಗಿಲ್ಲ. ನಾವು ಇಂದೂ ಎಲ್ಲ ತರನಾಗಿ ಅಭಿವೃದ್ಧಿ ಆಗಿರುವುದಕ್ಕೆ ಅಂಬೇಡ್ಕರ್‌ ಬರೆದ ಸಂವಿಧಾನವೇ ಕಾರಣ” ಎಂದು ಹೇಳಿದರು.

Advertisements

“ಅಂಬೇಡ್ಕರ್ ಅವರು ಶಿಕ್ಷಣದಿಂದ ವಂಚಿತರಾದ ತಳ ಸಮುದಾಯವನ್ನು ಮೇಲೆತ್ತುವ ಕೆಲಸ ಮಾಡಿದರು. ಅಂಬೇಡ್ಕರ್ ವಿಚಾರದಿಂದ ತಳ ಸಮುದಾಯದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಪಡೆದಿದ್ದಾರೆ” ಎಂದರು.

ಕಾರ್ಯಕ್ರಮದಲ್ಲಿ ಲಕ್ಷ್ಮಣ ಮಾಳಗಿ, ಸಂಜೀವ ಸಾಮ್ರಾಟ, ಯಲ್ಲಪ್ಪಣ್ಣ ಹೆಗಡೆ, ಮಹೇಶ್ ಹುಗ್ಗಿ ಶಿವಾನಂದ ಮ್ಯಾಗೇರಿ, ಶೇಖರ ಕಾಂಬಳೆ, ಸಂಜು ಕುರೆನ್ನವರ, ರಾಜು ನಡುವಿನಕೇರಿ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X