ಯಾದಗಿರಿಯಲ್ಲಿ ‘ಸಂವಿಧಾನ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿ’ ಜಾಗೃತಿ ಸಮಾವೇಶ

Date:

Advertisements

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಸಂವಿಧಾನದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಮನುಸ್ಮೃತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು. ಅಂಬೇಡ್ಕರ್‌ ಅವರು ಸಂವಿಧಾನದ ಮೂಲಕ ಶಿಕ್ಷಣ, ಅಧಿಕಾರ, ಆಸ್ತಿಯ ಹಕ್ಕನ್ನು  ಸರ್ವ ಜಾತಿ ಜನಾಂಗಕ್ಕೆ ಕಲ್ಪಿಸಿ ಕೊಟ್ಟಿದ್ದಾರೆ. ನಮ್ಮ ಹಕ್ಕುಗಳನ್ನು ನಾವು ಪಡೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ದಸಂಸ ಆಯೋಜಿಸಿದ್ದ ‘ಸಂವಿಧಾನ ಉಳಿಸಿ – ಪ್ರಜಾಪ್ರಭುತ್ವ ರಕ್ಷಿಸಿ’ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. “ಸಂವಿಧಾನವನ್ನು ಗೌರವಿಸಬೇಕು ಮತ್ತು ಆಚರಿಸಬೇಕು. ದ್ಯಾವಮ್ಮ, ಮರಗಮ್ಮ, ಕೆಂಚಮ್ಮ, ಎಲ್ಲಮ್ಮ ಎಂದು ದೇವರುಗಳನ್ನು ಪೂಜಿಸುವುದನ್ನು ಬಿಡಬೇಕು. ಎಲ್ಲರೂ ಮೂಡನಂಬಿಕೆಗಳಿಂದ ಹೊರಬರಬೇಕು” ಎಂದರು.

ಕಾರ್ಯಕ್ರಮದಲ್ಲಿ ನಾಗಣ್ಣ ಬಡಿಗೇರ್. ರಮೇಶ್ ಡಕ್ಕಳಿಕಿ. ಭೀಮಣ್ಣ ಮೇಟಿ. ಭೀಮರಾಯ ಅಂಚೆ ಸೋಗುರು. ಗೌಡಪ್ಪಗೌಡ ಆಲ್ದಾಳ. ಮರಪ್ಪ ಚಟ್ಟರ ಕಾರ್. ರಾಮಣ್ಣ ಕಲ್ದೇವನಹಳ್ಳಿ. ಮರಳಿ ಸಿದ್ದಪ್ಪ ನಾಯಕಲ್. ಶರಣರೆಡ್ಡಿ ಹತ್ತಿಗೂಡುರ್. ಮಾಳಪ್ಪ ಕಿರದಳ್ಳಿ. ಚಂದ್ರಕಾಂತ್ ರಸ್ತಾಪುರ್. ಬಸವರಾಜ್ ಅಣಿಬಿ. ಪರಶುರಾಮ್ ರೋಜಾ. ಮಲ್ಲಿಕಾರ್ಜುನ್ ಅನಸುರ. ಅಶೋಕ್ ನಾಯ್ಕಲ್. ಗುರು ನಾಟಿಕರ್. ಶರಣಪ್ಪ ಸುರಪುರ. ಕಂಡಪ್ಪ ಸೇರಿದಂತೆ ಹಲವರು ಇದ್ದರು.

Advertisements

ವರದಿ | ಶರಣರೆಡ್ಡಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X