ಮೈಸೂರು | ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ

Date:

Advertisements

ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಲ್ಲಿ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಗೆ ಶಾಸಕ ಹರೀಶ್ ಗೌಡ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಮೈಸೂರು ನಗರದ ಕುಂಬಾರ ಕೊಪ್ಪಲು ಬೃಂದಾವನ ಬಡಾವಣೆಯಿಂದ ಯಾದವ್ ಗಿರಿ ಇಂಡಸ್ಟ್ರಿಯಲ್ ಏರಿಯಾವರೆಗೆ ತ್ಯಾಜ್ಯ ನೀರಿನ ನಿರ್ವಹಣೆಗಾಗಿ, ಮುಖ್ಯ ಕೊಳವೆ ಮಾರ್ಗವನ್ನು ಅಳವಡಿಸಿ ಯಂತ್ರ ಗುಂಡಿಗಳನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. 15ನೇ ಹಣಕಾಸು ಯೋಜನೆ 2023-24ರ  3ಕೋಟಿ ಅನುಪಾತದಲ್ಲಿ ಯೋಜನೆ ಜಾರಿ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ನಗರಪಾಲಿಕ ಸದಸ್ಯರಾದ ಶ್ರೀನಿವಾಸ್, ಉಷಾ ಕುಮಾರ್, ನಗರಪಾಲಿಕ ಅಧಿಕಾರಿಗಳಾದ ಸಿಂಧು, ಅಶ್ವಿನ್, ಮುಸ್ತಫ, ಗಿರೀಶ್ ಹಾಗೂ ಸ್ಥಳೀಯ ಮುಖಂಡರಾದ ಮನೋಹರ್, ಕುಮಾರ್, ಗಿರೀಶ್ .ಕೆ, ಮಲ್ಲೇಶ್, ಪರಮೇಶ್ವರ, ವಿನಯ್, ನವೀನ್, ಸತ್ಯ ಹಾಗೂ ಇನ್ನಿತರರು ಹಾಜರಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X