ದಕ್ಷಿಣ ಕನ್ನಡ | ಹಿಂದುತ್ವ ಕೋಮು ಕಾರ್ಯಕರ್ತರ ಅನೈತಿಕ ಪೊಲೀಸ್‌ಗಿರಿ; ಪ್ರಕರಣ ದಾಖಲು

Date:

Advertisements

ದಕ್ಷಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಕಳೆದ ಎರಡು ತಿಂಗಳಿಂದ ಪದೇ-ಪದೇ ಅನೈತಿಕ ಪೊಲೀಸ್‌ಗಿರಿ ನಡೆಸಿದ ಬಗ್ಗೆ ವರದಿಯಾಗುತ್ತಿವೆ. ಇದೀಗ, ಮಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಪಟ್ಟಣದ ಹಂಪನಕಟ್ಟೆ ಬಳಿಯ ಮಿಲಾಗ್ರಿಸ್‌ನಲ್ಲಿ ಎರಡು ಕೋಮಿನ ಯುವಕ-ಯುವತಿ ಮೇಲೆ ಹಿಂದುತ್ವವಾದಿ ಕೋಮು ಕಾರ್ಯಕರ್ತರು ದಾಳಿ ನಡೆಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ.

ಮಿಲಾಗ್ರಿಸ್‌ ಬಳಿ ಯುವಕ-ಯುವತಿ ಜೊತೆಯಲ್ಲಿ ನಿಂತಿದ್ದರು. ಆ ವೇಳೆ, ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಅವರೊಂದಿಗೆ ಗಲಾಟೆ ಮಾಡಿದ್ದಾರೆ. ಹಲ್ಲೆ ಮಾಡಲು ಯತ್ನಿಸಿದ್ದಾರೆ. ಆದರೆ, ಸ್ಥಳಕ್ಕೆ ಪೊಲೀಸರು ಬರುತ್ತಿರುವುದನ್ನು ಕಂಡು ಪರಾರಿಯಾಗಿದ್ದಾರೆ.

ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisements

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X