ಶಿವಮೊಗ್ಗ | ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್

Date:

Advertisements

ಶಿವಮೊಗ್ಗದ ನೆಹರೂ ಸ್ಟೇಡಿಯಂ ಒಳಾಂಗಣ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಜೆಡ್ ವ್ಯಾಲಿ ಶಾಲೆ ಮೂಡುಬ ತೀರ್ಥಹಳ್ಳಿ ತಾಲೂಕಿನ ವಿದ್ಯಾರ್ಥಿಗಳಾದ ಆರಾಧಿತ, ಸಾಕ್ಷಿ, ಇಷನ್, ಅವನಿ, ಸಮರ್ಥ್, ಎಂ ಎಸ್ ಚಿನ್ಮಯ್, ಸಮತ ಯು ಎಸ್, ವಿದಿಂತ್, ಕೋಮಲ ಇವರುಗಳು ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸ್ಪರ್ಧೆ ಮಾಡಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆಯುವ ಮೂಲಕ ಟ್ರೋಫಿ ಪಡೆದಿರುದ್ದಾರೆ. ಸೇನೆಯ ನಾಗೇಂದ್ರಪ್ಪ (ರಾಷ್ಟ್ರೀಯ ರೆಫಿ) ಇವರುಗಳಿಗೆ ತರಬೇತಿ ನೀಡಿದ್ದಾರೆ.

ಕರಾಟೆ

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಾಳುಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರ ಪತ್ತೆ

Advertisements

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್, ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್ ಎಸ್ ಸುಂದರೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X