ಕಲಬುರಗಿ | ರಾಯಣ್ಣ ನಾಮಫಲಕ ಜಾಗ ವಿವಾದ; ಸರ್ವೆಗೆ ಭೀಮ್‌ ಆರ್ಮಿ ಒತ್ತಾಯ

Date:

Advertisements

ಕಲಬುರಗಿ ತಾಲೂಕಿನ ಜಂಬಗಾ (ಬಿ) ಗ್ರಾಮದಲ್ಲಿರುವ ಸ್ವಾತಂತ್ರ್ಯ ಯೋಧ ಸಂಗೋಳಿ ರಾಯಣ್ಣ ನಾಮಫಲಕ ಕಟ್ಟಿ ಸ್ಥಾಪಿಸಿದ ಸ್ಥಳದ ಬಗ್ಗೆ ಸರ್ವೆ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ–ಕರ್ನಾಟಕ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರದಲ್ಲಿ, ಜಂಬಗಾ (ಬಿ) ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಗ್ರಾಮ ಪಂಚಾಯತಿಯಲ್ಲಿ ಸ್ವಾಂತಂತ್ರ್ಯ ಹೋರಾಟಗಾರ ಸಂಗೋಳಿ ರಾಯಣ್ಣ ನಾಮಫಲಕ ಸ್ಥಾಪಿಸಿಲು ನಿರ್ಣಯಿಸಿದಂತೆ ತಿಂಗಳ ಹಿಂದೆ ಗ್ರಾಮದಲ್ಲಿ ನಾಮಫಲಕ ಸ್ಥಾಪಿಸಲಾಗಿದೆ. ಆದರೆ, ಅದೇ ಗ್ರಾಮದ ಕೆಲವು ಕಿಡಿಗೇಡಿಗಳು ಗ್ರಾಮದಲ್ಲಿ ಉದ್ದೇಶಪೂರ್ವಕವಾಗಿ ಮಾಲೀಕತ್ವದ ವಿವಾದ ಸೃಷ್ಠಿಗಾಗಿ, ಗ್ರಾಮದಲ್ಲಿ ಜಾತಿ ಜಾತಿಗಳ ಮಧ್ಯೆ ಜಗಳ ಸೃಷ್ಟಿಸಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಪರಿಸ್ಥಿತಿ ಸರಿ ಇಲ್ಲ.

ಕಾರಣ ತಾವುಗಳು ಈ ಮನವಿಯನ್ನು ಪರಿಗಣಿಸಿ ಭೂಮಾಲೀಕತ್ವ ಸದರಿ ಸ್ಥಳವನ್ನು ಸರ್ವೇ ಮಾಡಿಸಿ ಜಮೀನಿನ ಮಾಲೀಕತ್ವದ ಬಗ್ಗೆ ವರದಿ ಸಲ್ಲಿಸಲು ಸೂಕ್ತ ಕ್ರಮಕೈಗೊಳ್ಳಲು ಭೀಮ ಆರ್ಮಿ ಸಂಘಟನೆಯು ಕೇಳಿಕೊಂಡಿದೆ.

Advertisements

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಸೂರ್ಯಕಾಂತ ಜಿಡಗಾ, ಅಂಬಾರಾಯ ದಸ್ತಾಪೂರ, ಸೋಮಶೇಖರ ಬಂಗರಗಿ, ಅಂಬರೀಷ್ ಕೆ, ಗುಂಡಪ್ಪ ಮಾಳಗೆ ಸಂಘಟನಾ ಕಾರ್ಯದರ್ಶಿ, ರವಿ ಪೂಜಾರಿ ,ರವಿ ಆರ್.ಕೋರಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X