ಹಾವೇರಿ | ಎಸ್‌ಎಫ್‌ಐ 54ನೇ ಸಂಸ್ಥಾಪನಾ ದಿನಾಚರಣೆ

Date:

Advertisements

ಎಸ್‌ಎಫ್‌ಐ ಸಂಘಟನೆ ಇಡೀ ದೇಶದ ಗಮನ ಸೆಳೆದಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳು ಅಂತ ಬಂದರೆ ಮುಂಚೂಣಿಯಲ್ಲಿ ನಿಂತುಕೊಂಡು ಹೋರಾಟ ಮಾಡುತ್ತಾ ಬಂದಿದೆ ಎಂದು ಎಸ್‌ಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಎಸ್ ಹೇಳಿದರು.

ಹಾವೇರಿ ಪಟ್ಟಣದ ಭಾರತ ವಿದ್ಯಾರ್ಥಿ ಫೆಡರೇಷನ್ ಕಚೇರಿಯಲ್ಲಿ ನಡೆದ ಎಸ್‌ಎಫ್‌ಐ 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಅನೇಕ ವಿದ್ಯಾರ್ಥಿ ಚಳವಳಿಗಳು ನಡೆದಿವೆ. ಭಗತ್ ಸಿಂಗ್ ವಾರಸುದಾರಂತೆ ನಾವು ಎಸ್‌ಎಫ್‌ಐ ಮೂಲಕ ಹೋರಾಟದ ಹಾದಿಯಲ್ಲಿದ್ದೇವೆ. ಅನೇಕ ಚಳವಳಿಗಳ ಮೂಲಕ ಇವತ್ತು ಶಿಕ್ಷಣದ ಹಕ್ಕು, ಉದ್ಯೋಗ, ಮೂಲಭೂತ ಹಕ್ಕನ್ನು ಪಡೆಯುವಲ್ಲಿ ಸಂಘಟನೆಯು ಚಳವಳಿ ಮಾಡುತ್ತಿರುವುದು ನಮ್ಮ ಹೆಮ್ಮೆಯ ವಿಚಾರ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಕನ್ನಡ ರಕ್ಷಣೆಗೆ ಹೋರಾಡುವ ಹೋರಾಟಗಾರರ ಬಂಧನ ಖಂಡನೀಯ: ಕರವೇ ಕಾರ್ಯಕರ್ತರು

“ಪ್ರಸ್ತುತ ದಿನಗಳಲ್ಲಿ ಒಳ್ಳೆಯ ಶಿಕ್ಷಣ ಪಡೆಯಬೇಕು, ಒಳ್ಳೆಯ ಉದ್ದೋಗ ಪಡೆಯಬೇಕು, ಉತ್ತಮ ರೀತಿಯಲ್ಲಿ ದೇಶ ಕಟ್ಟಬೇಕೆಂಬ ನಿಟ್ಟಿನಲ್ಲಿ ನಮ್ಮ ಎಸ್‌ಎಫ್‌ಐ ನಡೆದುಕೊಂಡು ಬಂದಿದೆ. ಈ ಸಂಘಟನೆಯ ಸಂಸ್ಥಾಪನಾ ದಿನಾಚರಣೆಯನ್ನು ಇಂದು ಸಂಘಟನೆಯ ಕಚೇರಿಗಳಲ್ಲಿ, ವಸತಿ ನಿಲಯಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಆಚರಣೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘಟನೆಯ ವಿಧ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X