ಗದಗ | ನಗರಸಭೆಯ ಹಲವು ಯೋಜನೆಗಳಿಗೆ ಚಾಲನೆ ಹಾಗೂ ಭೂಮಿ ಪೂಜೆ 

Date:

Advertisements

ಗದಗ-ಬೆಟಗೇರಿ ನಗರಸಭೆಯಿಂದ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಶನಿವಾರದಂದು 44 ಲಕ್ಷ ರೂ. ಅನುದಾನದಲ್ಲಿ 800 ಲೀ ಸಾಮರ್ಥ್ಯದ ಸಕ್ಷನ್ ಕಮ್ ಜೆಟ್ಟಿಂಗ್ ಯಂತ್ರೋಪಕರಣ ವಾಹನ, 3.60 ಲಕ್ಷ ರೂ.‌ ಅನುದಾನದಲ್ಲಿ ಸಾರ್ಟಿಂಗ ಬೆಲ್ಟ್‌ ಕನ್ವೆಯರ್‌ ಟೇಬಲ್‌ಗಳಿಗೆ ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚೆನ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಡಾ ಎಚ್ ಕೆ ಪಾಟೀಲ್ ಅವರು ಚಾಲನೆ ನೀಡಿದರು.

₹100 ಲಕ್ಷ ಅನುದಾನದಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣಾ ಘಟಕದಲ್ಲಿ ವಾಹನ ನಿಲುಗಡೆ ಜಾಗೆಯಲ್ಲಿ ಕಾಂಪೌಂಡ್ ಗೋಡೆ ಹಾಗೂ ನೆಲ ಹಾಸು ಕಾಮಗಾರಿಗೆ, ₹11.30 ಲಕ್ಷ ಅನುದಾನದಲ್ಲಿ ಮುನ್ಸಿಪಲ್ ಹೈಸ್ಕೂಲ್ ಮೇಲ್ಛಾವಣಿ ಅಭಿವೃದ್ಧಿಪಡಿಸುವ ಕಾಮಗಾರಿ ಸಚಿವರು ಭೂಮಿ ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಎಸ್‌ಎಫ್‌ಐ 54ನೇ ಸಂಸ್ಥಾಪನಾ ದಿನಾಚರಣೆ

Advertisements

ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ನಗರಸಭೆ ಸದಸ್ಯರು, ಪೌರಾಯುಕ್ತ ಗಂಗಪ್ಪ ಎಂ., ನಗರ ಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್ ಎ ಬಂಡಿವಡ್ಡರ, ನಗರ ಸಭೆ ಪರಿಸರ ಅಧಿಕಾರಿ ಆನಂದ ಬದಿ ಸೇರಿದಂತೆ ಗಣ್ಯರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X