ಹಾವೇರಿ | ಎಸ್‌ಸಿ/ಎಸ್‌ಟಿ ಅಲೆಮಾರಿ ಜನಾಂಗಕ್ಕೆ ಸೌಲಭ್ಯ ಒದಗಿಸಲು ಸಚಿವರಿಗೆ ಮನವಿ

Date:

Advertisements

ಎಸ್‌ಸಿ/ಎಸ್‌ಟಿ ಅಲೆಮಾರಿ ಜನಾಂಗಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಘಟಕದಿಂದ ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

“ಎಸ್‌ಸಿ/ಎಸ್‌ಟಿ, ಅಲೆಮಾರಿ ಜನಾಂಗವನ್ನು ಆರ್ಥಿಕವಾಗಿ ಅಭಿವೃದ್ಧಪಡಿಸಲು ಸರ್ಕಾರ ನೇರ ಸಾಲ ಯೋಜನೆ, ಉದ್ಯಮಶೀಲತೆ, ಗೂಡ್ಸ್‌ ವಾಹನ ಸೌಲಭ್ಯ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವಸತಿ ರಹಿತರಿಗೆ ಮನೆ ಮಂಜೂರಾತಿ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಹೆಚ್ಚಿನ ಅನುದಾನ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಶವವಾಗಿ ಪತ್ತೆ

Advertisements

ಈ ಸಂದರ್ಭದಲ್ಲಿ ಅಲೆಮಾರಿ ಬುಡಕಟ್ಟು ಮಹಾ ಸಭಾದ ಜಿಲ್ಲಾಧ್ಯಕ್ಷ ಶೆಟ್ಟಿ ವಿಭೂತಿ, ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ, ವಾಲ್ಮೀಕಿ ಸಮಾಜದ ಮುಖಂಡ ರಮೇಶ ಆನವಟ್ಟಿ, ನಾಗರಾಜ ಬಡೆಮ್ಮನವರ, ಮುಖಂಡರುಗಳಾದ ಸುನೀಲ ಬೇಟಿಗೇರಿ, ಜಗದೀಶ ಹರಿಜನ, ಹನುಮಂತಪ್ಪ ಸಿ.ಡಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X