ವಿಜಯಪುರ | ಬಬಲಾದ ಗ್ರಾಮದಲ್ಲಿ ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ

Date:

Advertisements

ತಳಸಮುದಾಯದ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದವರು ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ. ಸಮಾಜದಿಂದ ಧೂಷಣೆ, ಬೈಗುಳ, ಮೈಮೇಲೆ ಸಗಣಿ ಎರಚಿದರೂ ಜಗಗ್ಗದೆ ಮುನ್ನಡೆದ ಧೀರ ಹೋರಾಟಗರ್ತಿ ಫುಲೆ ಅವರು ಎಂದು ಶಿಕ್ಷಕಿ ಲಕ್ಷ್ಮೀ ದ್ರಾವಿಡ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದ ಗ್ರಾಮದ ಸಾವಿತ್ರಿಬಾಯಿ ಫುಲೆ ಕಲಿಕಾ ಕೇಂದ್ರದಲ್ಲಿ ನಡೆದ ಸಾವಿತ್ರಿ ಬಾಯಿ ಫುಲೆ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಸಾವಿತ್ರಿ ಬಾಯಿ ಫುಲೆ ಅವರು ಹೆಣ್ಣು ಮಕ್ಕಳ ಮೇಲಿನ ಶೋಷಣೆ, ದಬ್ಬಾಳಿಕೆ, ಅನ್ಯಾಯ ಹಾಗೂ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದರು.
ಬಾಲವಿಧವೆಯರ ಸಂಕಷ್ಟ ಅರಿತು, ಬಾಲ್ಯ ವಿವಾಹದ ವಿರುದ್ಧವೂ ದನಿ ಎತ್ತಿದರು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಬಲಾದ ಗ್ರಾಮ ಪಂಚಾಯತಿ ಸದಸ್ಯೆ ಶಾಂತಾಬಾಯಿ ನಾಟಿಕಾರ, ರಮಾಬಾಯಿ, ಬಾಯಿಜಾಬಾಯಿ ಹರಿಜನ, ಸುರೇಖಾ ಬನಸೋಡೆ, ಯಲಬಾಯಿ ಬನಸೋಡೆ, ಯಲಬಾಯಿ ಹರಿಜನ, ಮಹಾದೇವಿ ಶಿವಶರಣ, ರೇಣುಕಾ ದಶವಂತ ಹಾಗೂ ಭೌರಮ್ಮ ದಯವ್ವ ಸಿಂಗೆ ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X