ಕೊಪ್ಪಳ | ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ; ಸೀಮಂತ ಕಾರ್ಯಕ್ರಮದಲ್ಲಿ ಜಾಗೃತಿ

Date:

Advertisements

ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ ಎಂದು ಸೀಮಂತ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ದಂಪತಿ ಜಾಗೃತಿ‌ ಮೂಡಿಸಿದ್ದಾರೆ.

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ರಾಜ್ಯದ ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗರ್ಭಪಾತ ಮಾಡಿಸುತ್ತಿದ್ದ ದೊಡ್ಡ ಜಾಲವೇ ಪತ್ತೆಯಾಗಿತ್ತು. ಈ ದುರುಳರು ಅದೆಷ್ಟೋ ಭ್ರೂಣಗಳನ್ನು ಹತ್ಯೆ ಮಾಡಿದ್ದು, ಇದೀಗ ಕಂಬಿ ಎಣಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಂಪತಿ ಜಾಗೃತಿ ಮೂಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ | ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ: ನಾಲ್ವರ ಬಂಧನ

Advertisements

ನಿಂಗಪ್ಪ ಜಿಗೇರಿ ಅವರ ಪತ್ನಿ ರೇಖಾ ಜೀಗೇರಿ ಅವರು ತಮ್ಮ ಸೀಮಂತ ಕಾರ್ಯಕ್ರಮಕ್ಕೆ ಬಂದ ಸಂಬಂಧಿಗಳಿಗೆ, ಗ್ರಾಮದ ಜನರಿಗೆ ದಂಪತಿ ಭ್ರೂಣಹತ್ಯೆ ಮಹಾ ಅಪರಾಧ, ಭ್ರೂಣಹತ್ಯೆ ನಿಲ್ಲಿಸಿ ಎಂಬ ಪೋಸ್ಟರ್ ಹಿಡಿದು ಜಾಗೃತಿ ಮೂಡಿಸಿದ್ದಾರೆ. ದಂಪತಿಯ ಇಂತಹ ಸಾಮಾಜಿಕ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X