ಬೆಂಗಳೂರು | ರನ್‌ವೇನಲ್ಲಿ ಆವರಿಸಿಕೊಂಡ ಮಂಜು; 34 ವಿಮಾನಗಳ ಹಾರಾಟ ವ್ಯತ್ಯಯ

Date:

Advertisements

ರಾಜ್ಯದಲ್ಲಿ ಚಳಿ ಪ್ರಭಾವ ಹೆಚ್ಚಾಗಿದೆ. ಬೆಳ್ಳಂಬೆಳಗ್ಗೆ ಮಂಜು ಕವಿದುಕೊಳ್ಳುತ್ತಿದೆ. ಪರಿಣಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಣದಲ್ಲಿ ಹಲವಾರು ವಿಮಾನಗಳ ಹಾರಾದಲ್ಲಿ ವ್ಯತ್ಯವಾಗಿದೆ. ಭಾನುವಾರ ಸುಮಾರು 34 ವಿಮಾನಗಳ ಹಾರಾಟಗಳು ಸರಿಯಾದ ಸಮಯಕ್ಕೆ ಹಾರಟ ಆರಂಭಿಸಿಲ್ಲ ಎಂದು ವರದಿಯಾಗಿದೆ.

ಸುಮಾರು 9 ಗಂಟೆಯವರೆಗೂ ಭಾರೀ ಮಂಜು ಕವಿದಿದ್ದ ಪರಿಣಾಮ, ರನ್‌ವೇ ಕಾಣಿಸದ ಹಿನ್ನೆಲೆಯಲ್ಲಿ ಹಲವಾರು ವಿಮಾನಗಳು ಸಂಚಾರ ಆರಂಭಿಸಿರಲಿಲ್ಲ. ಹೀಗಾಗಿ, ಪ್ರಮಾಣಿಕರು ವಿಮಾನಗಳಲ್ಲೇ ಕಾದು ಕುಳಿತಿದ್ದರು. 9 ಗಂಟೆ ಬಳಿಕ ವಿಮಾನಗಳು ಹಾರಾಟ ಆರಂಭಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X