ರಾಮನಗರ | ಮಲೆ ಮಾದೇಶ್ವರ ಬೆಟ್ಟಕ್ಕೆ ಶಾಸಕ ಬಾಲಕೃಷ್ಣ ಪಾದಯಾತ್ರೆ

Date:

Advertisements

ರಾಮನಗರ ಜಿಲ್ಲೆ ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರು, ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗೆ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಶಾಸಕರು, ಪಾದಯಾತ್ರೆ ಮಾಡಿ ಮಾದೇಶ್ವರನ ದರ್ಶನ ಪಡೆದು ಹರಕೆ ತೀರಿಸಿದ್ದಾರೆ ಎನ್ನಲಾಗಿದೆ.

“ಚುನಾವಣೆಯಲ್ಲಿ ನಾನು ಗೆದ್ದರೆ, ಮಾದೇಶ್ವರನ ಸನ್ನಿಧಿಗೆ ಪಾದಯಾತ್ರೆ ಕೈಗೊಳ್ಳುವುದಾಗಿ ಬಿಡದಿ ಹೋಬಳಿಯ ಮುಖಂಡರು ಹಾಗೂ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಅದರಂತೆ, ಇಂದು ಅಲ್ಲಿನ ಮುಖಂಡರೊಂದಿಗೆ ಸಂಕ್ರಾಂತಿಯಂದು ಪಾದಯಾತ್ರೆ ಕೈಗೊಂಡು, ದೇವರ ದರ್ಶನ ಪಡೆದಿದ್ದೇನೆ” ಎಂದು ಶಾಸಕ ಬಾಲಕೃಷ್ಣ ಹೇಳಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ದಿನದರ್ಶಿಕೆಗಳು ನಮ್ಮ‌ ಬದುಕಿಗೆ ಶಿಸ್ತು ಸೂಚಿಸುವ ಮಾರ್ಗದರ್ಶಿ: ಸಂಗಮೇಶ ಸ್ವಾಮೀಜಿ

“ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಬಂದು, ರಾಜ್ಯ ಸುಭಿಕ್ಷವಾಗಿರಲೆಂದು ದೇವರಲ್ಲಿ ಬೇಡಿಕೊಂಡಿದ್ದೇನೆ” ಎಂದು ದೇವರ ದರ್ಶನದ ಬಳಿಕ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X