ಶಿವಮೊಗ್ಗ | ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

Date:

Advertisements

ಶಿವಮೊಗ್ಗ ನಗರ ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.

ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶಿವಮೊಗ್ಗ ನಗರದಲ್ಲಿ ಜನತಾದಳ(ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನಗರ ಸಮಿತಿ ಅಧ್ಯಕ್ಷರೊಡನೆ ಪಕ್ಷದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಕೂಡಲೇ ಕಾರ್ಯೋನ್ಮುಖರಾಗುವಂತೆ ಸೂಚಿಸಿ ಆದೇಶ ಹೋರಡಿಸಿದ್ದಾರೆ.

ನಗರ ಉಪಾಧ್ಯಕ್ಷರನ್ನಾಗಿ ಮಾಧವ ಮೂರ್ತಿ, ದಯಾನಂದ ಸಿ ಎಸ್, ಗಣೀಶ್ ಹೆಚ್ ಬಿ, ಸುನಿಲ್‌ಕುಮಾರ್ ಟಿ ವಿ, ಮನೋಹರ್ ಆರ್, ಸಯ್ಯದ್ ಮುಜೀಬುಲ್ಲಾ, ಮಹಮ್ಮದ ನಜಿರ್, ಶಾರದಮ್ಮ, ಮಹಾ ಪ್ರಧಾನ ಕಾರ್ಯದರ್ಶಿ ವಿನಯ್ ಬಿ ಎಸ್, ಪ್ರದಾನ ಕಾರ್ಯದರ್ಶಿಗಳನ್ನಾಗಿ ಚಂದ್ರಶೇಖರ್ ಎನ್ ಜಿ, ರವಿ ಕೆ, ಸ್ಯೆಮನ್ ರಾಜ್, ವನೇಶ್ ನಾಯ್ಕ್, ಅರುಣ್ ಜಿ ರಾವ್, ರಮೇಶ್, ಅವಿನಾಶ್ ಬಿ, ಮಧು, ಹೆಚ್ ಎಂ ಮಂಜುನಾಥ್ ಗೌಡ, ಲೋಹಿತ ಎನ್ ಬಿ, ಗೋವಿಂದರಾಜ್ ಪಿ, ಚಂದ್ರಶೇಖರ್ ಬಿ, ಪ್ರವೀಣ್ ಎಂ, ದೇವರಾಜ್ ಎಚ್ ಕೆ, ನರಸಿಂಹ ಎಸ್ ಪಿ, ಮಹಮ್ಮದ್ ರಫೀಕ್ ಬಿ ಎನ್, ದಿನೇಶ್, ಶಂಕರ್ ಆರ್ ಎಂ ಹಾಗೂ ಕಾರ್ಯದರ್ಶಿಗಳನ್ನಾಗಿ ಬಾಬು ಲಕ್ಷ್ಮಣ್‌, ಜ್ಞಾನ ಪ್ರಕಾಶ್, ಗುರು, ಹರೀಶ್, ಸಂತೋಷ, ಮಂಜುನಾಥ್ ಎಂ, ಸಂತೋಷ್ ಎಂ, ಪ್ರಫುಲ್ ಚಂದ್ರ, ಹರೀಶ್ ವಿ, ನೂತನ್, ವಾಣಿ, ಪಲ್ಲವಿ, ಮುಂತಾಜ್ ಬಾನು, ಗೋಪಿ ಎಂ, ಮೊದಲಿಯರ್, ಸಂದೇಶ ಎಂ ಎಸ್, ಶಿವಕುಮಾರ್, ಶ್ರೀನಿವಾಸ್ ಜಿ, ಪವನ್ ಕುಮಾರ್ ಮತ್ತು ಖಜಾಂಚಿಯಾಗಿ ಶಿವಕುಮಾರ್ ಅವರನ್ನು ನೇಮಕ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ರೈತ ಸಂಘ ಆಗ್ರಹ

ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರನ್ನು ಜೆಡಿಎಸ್ ಕೋರ್ ಕಮಿಟಿಯ ಸದಸ್ಯ ಹಾಗೂ ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ಮಂಗಳವಾರದಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಶಿವಮೊಗ್ಗ ನಗರ ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ಪಡೆದರು.

ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಗಂಧದಮನೆ ನರಸಿಂಹ, ಶ್ಯಾಮ್, ಸಂಜಯ್ ಕಶ್ಯಪ್ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X