ಕಲಬುರಗಿ | ವಚನಗಳು ಜನರ ಮನಸ್ಸಿನ ಮೈಲಿಗೆ ತೊಳಿದಿವೆ: ಅಪ್ಪಸಾಬ

Date:

Advertisements

12ನೇ ಶತಮಾನದ ವಚನಕಾರರಲ್ಲಿ ಮಡಿವಾಳ ಮಾಚಿದೇವರು ಒಬ್ಬರು, ವಚನಕಾರರಲ್ಲಿ ಶ್ರೇಷ್ಠವಚನಕಾರ. ಮಡಿಯನ್ನು ತೊಳೆಯುವುದರ ಜೊತೆ ಜನರ ಮನಸ್ಸಿನ ಮೈಲಿಗೆ ತೊಳಿಯುವ ಕೆಲಸ ತಮ್ಮ ವಚನಗಳ ಮೂಲಕ ಮಾಡಿದ್ದಾರೆ ಎಂದು ಮಡಿವಾಳ ಸಮಾಜದ ಮುಖಂಡ ಅಪ್ಪಸಾಬ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಮಡಿವಾಳ ಮಾಚಿದೇವ ಅವರು ಮಹಾಶರಣರ ಇದರಿಂದ ಸಮಾಜದಲ್ಲಿ ಹಲವಾರು ಅಂಕುಡೊಂಕುಗಳನ್ನ ತಿದ್ದುವಲ್ಲಿ ಪ್ರಯತ್ನ ಮಾಡಿದ 12ನೇ ಶತಮಾನದ ಶರಣರಲ್ಲಿ ಇವರು ಒಬ್ಬರು ಎಂದರು.

ಇಂದಿನ ಪ್ರಸ್ತುತ ದಿನಗಳಲ್ಲೂ ಕೂಡ ಅವರ ವಚನಗಳು ವಾಸ್ತವವಾಗಿವೆ. ಮನುಷ್ಯನ ಮನಸ್ಸಿನ ಮೈಲಿಗೆ ತೊಳಿಯುವವರೆಗೂ ಸಮಾನತೆ ಆಗುವುದಿಲ್ಲ. ಜಾತಿ, ಧರ್ಮವೆನ್ನದೆ ಶರಣರ ವಚನಗಳಂತೆ ನಮ್ಮ ಬದುಕು ಸಾಗಿಸಿ ನಮ್ಮ ಬದುಕು ಹಸನಾಗಿಸಿಕೊಳ್ಳೋಣ ಎಂದರು.

Advertisements

ಈ ಸಂದರ್ಭದಲ್ಲಿ ತಾಲೂಕ ಉಪದಂಡಾಧಿಕಾರಿ ಪ್ರಸನ್ನ ಕುಮಾರ್ ಮೊಘೇಕರ್, ಶಂಭುಲಿಂಗ ದೇಸಾಯಿ,  ಶೋಭಾ ಸಜನ್, ಮೋನಮ್ಮ ಸುತಾರ್, ಸಾಯಿಬಣ್ಣ ಕಲ್ಯಾಣಕರ್, ಬಸಣ್ಣ ಸರ್ಕಾರ, ದೇವೇಂದ್ರಪ್ಪ, ಧರ್ಮರಾಯ ಮಡಿವಾಳ, ನಾಗರಾಜ್ ಮಲ್ಲಣ್ಣ, ಬಸವರಾಜ್, ತಾಯಮ್ಮ, ಮಾಂತೇಶ್, ಷಣ್ಮುಖ, ಅಖಂಡು, ಮರೆಪ್ಪ, ಮಲ್ಲೇಶ್ ಸೇರಿದಂತೆ ಇನ್ನಿತರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X