ಧಾರವಾಡ | ಸ್ಮಶಾನ ಭೂಮಿ ಹದ್ದುಬಸ್ತು ಮಾಡಲು ಆಗ್ರಹ

Date:

Advertisements

ಹೊಸ ಎಲ್ಲಾಪುರ ಗ್ರಾಮದಲ್ಲಿ ರುದ್ರಭೂಮಿ ಸಂಪೂರ್ಣ ಹದಗೆಟ್ಟಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದಲ್ಲಿ ಮೃತಪಟ್ಟವರನ್ನು ಹೂಳಲು ಜಾಗವಿಲ್ಲದಂತಾಗಿದೆ. ರುದ್ರಭೂಮಿಯನ್ನು ಹದ್ದುಬಸ್ತು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.

ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಶಕುಂತಲಾ ವಾಲಿಕಾರ, “ಹೊಸ ಎಲ್ಲಾಪುರದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದಲ್ಲಿ ಮೃತಪಟ್ಟವರನ್ನು ಹೂಳಲು ಜಾಗವೇ ಇಲ್ಲದಂತಾಗಿದೆ. ಇರುವ ಸ್ಮಶಾನ ಸ್ಥಳವನ್ನು ಹದ್ದುಬಸ್ತು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಗೌರಮ್ಮ, ನಿಂಗಮ್ಮ ಬೆನ್ನಪ್ನವರ್, ಚೆನ್ನಮ್ಮ ಮಾದರ್, ಸಾವಕ್ಕ ಆಡಿನ್, ಭಾರತಿ ಗೋಸಾವಿ, ಜಾನಕಿ, ಫಾರಿದ ಖಾನ್, ಬಾಯಿ ಬಸಂತಿ ಗೋಸಾವಿ, ಲೀಲಾ ಬಾನು, ಗಂಗವಾ ರತ್ನವ್ವ, ಮಲೆದಿ ಶಾಂತವ, ಮಲ್ಲೇ ಡಿ ಬೇಗಂ, ಮಂಜುಳಾ ಶೇಖವ್ವ, ತಳವಾರ್ ಗಿರಿಜವ್ವ, ಹುಬ್ಬಳ್ಳಿ ನೀಲವ್ವ, ತಳವಾರ್ ಮೈನಾ, ಜಮುನಾ ಗೋಸಾವಿ ಸೇರಿದಂತೆ ಹಲವರು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X