ರಾಯಚೂರು | ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸಲು ಆಗ್ರಹ

Date:

Advertisements

ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.

ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನ ಬಿಡುಗಡೆ ಮಾಡಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರ ಮಧ್ಯ ಪ್ರವೇಶ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಒಕ್ಕೂಟ ಸರ್ಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರ್ಕಾರ ಆದಾಯ ತೆರಿಗೆ ವಿಭಾಗಗಳ ದುರ್ಬಳಕೆ ಮಾಡುವುದನ್ನು ನಿಲ್ಲಿಸಬೆಕು. ರಾಜ್ಯ ಸರ್ಕಾರಗಳ ವಿಷಯದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಸಂವಿಧಾನಾತ್ಮಕ ಸ್ಥಾನದ ದುರುಪಯೋಗ ತಡೆಯಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದು, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.

Advertisements

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ್, ತಾಲೂಕು ಕಾರ್ಯದರ್ಶಿ ಡಿ.ಎಸ್. ಶರಣಬಸವ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X