545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

Date:

Advertisements

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1 ರಂದು ಪ್ರಕಟವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪಣೆ ಇದ್ದರೇ, ಮಾರ್ಚ್​ 5ರೊಳಗೆ ಕೆಇಎಗೆ Keauthority-ka@nic.in ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಆಕ್ಷೇಪಣೆ ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಈ ತಾತ್ಕಾಲಿಕ ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಣೆ ಇದ್ದರೇ ಮಾತ್ರ ಸಲ್ಲಿಸಲು ಸೂಚಿಸಲಾಗಿದೆ. ಇದರ ಹೊರತಾಗಿ ಬೇರೆ ಯಾವುದೇ ರೀತಿಯ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

“ಕೀ ಉತ್ತರಗಳನ್ನು ಅಂತಿಮಗೊಳಿಸಲಾಗಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆ ಸ್ವೀಕರಿಸುವುದಾಗಿಲ್ಲ” ಎಂದು ಕೆಇಎ ಸ್ಪಷ್ಟಪಡಿಸಿದೆ.

ಜನವರಿ 23ರಂದು ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗಿತ್ತು. ಒಟ್ಟು 35,823 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ನಾನಾ ಕಾರಣಗಳಿಂದಾಗಿ ತಿರಸ್ಕೃತಗೊಂಡಿದ್ದವು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X