ಬೆಂಗಳೂರು | ಬ್ರೀಡ್ಜ್‌ ಮೇಲಿಂದ ಕಾರಿನ ಮೇಲೆ ಬಿದ್ದು ವ್ಯಕ್ತಿ ಸಾವು

Date:

Advertisements

ಅಪರಿಚಿತ ವ್ಯಕ್ತಿಯೊಬ್ಬ ಬ್ರೀಡ್ಜ್‌ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ಕಾರಿನ ಮೇಲೆ ಬಿದ್ದಿದ್ದಾನೆ. ವ್ಯಕ್ತಿ ಬಿದ್ದ ರಭಸಕ್ಕೆ ಚಲಿಸುತ್ತಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕೆಳಗೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

Advertisements

ಹೈಗ್ರೌಂಡ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಾರಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ, ಪೊಲೀಸರು ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಹೈಗ್ರೌಂಡ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ವ್ಯಕ್ತಿ ಯಾರು ಎಂಬ ಬಗ್ಗೆ ಮಾಹಿತಿ ಇಲ್ಲ. ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾನಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X