5,8,9ನೇ ತರಗತಿ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ತನ್ನಿ ಎನ್ನುವಷ್ಟು ಸರ್ಕಾರ ಬಿಕಾರಿಯಾಗಿದೆ: ಆರ್‌ ಅಶೋಕ್‌ ಕಿಡಿ

Date:

Advertisements

ಕಾಂಗ್ರೆಸ್‌ ಸರ್ಕಾರ 5,8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುವಷ್ಟು ಬಿಕಾರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಅವರು, “50 ರೂಪಾಯಿ ಪರೀಕ್ಷಾ ಶುಲ್ಕ ವಸೂಲಿ ಮಾಡಿದ ನಂತರವೂ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆಗೆ ಉತ್ತರ ಪತ್ರಿಕೆಗಳನ್ನ ಸರಬರಾಜು ಮಾಡಲಾಗದ ಈ ದರಿದ್ರ ಸರ್ಕಾರ ಈಗ 5, 8 ಹಾಗೂ 9ನೇ ತರಗತಿಗಳ ವಿದ್ಯಾರ್ಥಿಗಳಿಗೂ
ಉತ್ತರ ಪತ್ರಿಕೆ ನೀವೇ ತನ್ನಿ ಎನ್ನುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರೇ, ಪದೇ ಪದೇ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಿರುವ ನಿಮ್ಮ ನಾಲಾಯಕ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾ ಮಾಡಿ. ನಿಮ್ಮ ಪಕ್ಷದಲ್ಲಿ ಶಿಕ್ಷಣ ಖಾತೆಯನ್ನು ನಿಭಾಯಿಸುವ ಸಮರ್ಥ ಶಾಸಕರು ಯಾರೂ ಇಲ್ಲವಾದರೆ ನೀವೂ ರಾಜೀನಾಮೆ ಕೊಟ್ಟು ತೊಲಗಿ” ಎಂದಿದ್ದಾರೆ.

Advertisements

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X