ಕೊಪ್ಪಳ | ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ

Date:

Advertisements

ಕೊಪ್ಪಳ ಜಿಲ್ಲೆಯ ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸುಮಾರು 400 ಕುಟುಂಬಗಳಿಗೆ ಮನೆಗಳ ಹಕ್ಕಪತ್ರ ಸಿಕ್ಕಿಲ್ಲ. ನಿತ್ಯವೂ ನಮ್ಮ ಜನರು ತಾಲೂಕು ಕಚೇರಿಯಲ್ಲಿ ಅಲೆದಾಡುವಂತಹ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಕೂಡಲೇ ಅಷ್ಟೂ ಕುಟುಂಬಗಳಿಗೂ ಹಕ್ಕುಪತ್ರ ನೀಡಬೇಕು ಎಂದು ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಶಿವಕುಮಾರ ಕಾರಟಗಿ ಹೇಳಿದರು.

ಜಿಲ್ಲೆಯ ಕಾರಟಗಿ ತಾಲೂಕು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, “ಯಾವುದೇ ಸರ್ಕಾರ ಬಂದರೂ ನಮ್ಮ ಸಮುದಾಯದ ಗೋಳು ಕೇಳುವವರೇ ಇಲ್ಲ. ಆದರೆ ಈಗಿನ ಸರ್ಕಾರ ನಮ್ಮ ದಲಿತ ಸಮುದಾಯದ ಪರವಾಗಿದ್ದು, ನಮ್ಮ ದಲಿತ ಸಮುದಾಯದ ಬಹುದೊಡ್ಡ ಸಮಸ್ಯೆ ಎಂದರೆ, ಸದರಿ ಬೂದಗುಂಪಾ ಗ್ರಾಮದಲ್ಲಿ ಜಮೀನು ಸರ್ವೆ ನಂ: 134ರಲ್ಲಿ ಬರುವ 400 ಮನೆಗಳಿಗೆ ಅನೇಕ ವರ್ಷಗಳಿಂದ ಹಕ್ಕುಪತ್ರ ಕೊಟ್ಟಿರುವುದಿಲ್ಲಾ. ಸದರಿ 30-40 ವರ್ಷಗಳಿಂದ ದಲಿತ ಸಮುದಾಯಕ್ಕೆ ಮಾತ್ರ ಹಕ್ಕುಪತ್ರ ಕೊಟ್ಟಿಲ್ಲ. ಈ ರಾಜ್ಯ ಸರ್ಕಾರದ ಅವಧಿಯಲ್ಲಿ ನಮ್ಮ ದಲಿತ ಸಮುದಾಯಕ್ಕೆ ಅನ್ಯಾಯವಾಗದಂತೆ ತಾವು ನಮ್ಮ ಸಮುದಾಯದ ಬಗ್ಗೆ ಕಾಳಜಿ ವಹಿಸಿ, ಮನೆಗಳ ಹಕ್ಕುಪತ್ರ ಒದಗಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮ ಮಟ್ಟದಲ್ಲಿ ಉತ್ತಮ ಶಿಕ್ಷಣದ ಜತೆಗೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯಪಾಲರು

Advertisements

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಕರ್ನಾಟಕ ಭೀಮ್ ಸೇನೆ ಯುವ ಶಕ್ತಿ ಸಂಘದ ಪದಾಧಿಕಾರಿಗಳು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X