ಧಾರವಾಡ | ಮಕ್ಕಳು ಮತ್ತು ಶಿಕ್ಷಕರೊಂದಿಗೆ ಚೆಲ್ಲಾಟವಾಡಬೇಡಿ: ಅಶೋಕ್ ಎಂ ಸಜ್ಜನ್

Date:

Advertisements

ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಕುರಿತಂತೆ ಸರ್ವೋಚ್ಛ ಹಾಗೂ ಉಚ್ಛ ನ್ಯಾಯಾಲಗಳು ನೀಡಿರುವ ಆದೇಶ‌, ತೀರ್ಪು, ಆಜ್ಞೆಗಳನ್ನು ನಾವುಗಳು ಗೌರವಿಸುತ್ತೇವೆ. ಆದರೆ ಶಾಲಾ ವಿದ್ಯಾರ್ಥಿಗಳ ಮತ್ತು ಶಿಕ್ಷಕರೊಂದಿಗೆ ರುಪ್ಸಾ, ಸರ್ಕಾರ ಮತ್ತು ಇಲಾಖೆ ಚೆಲ್ಲಾಟವಾಡುತ್ತಿರುವುದು ಮಕ್ಕಳು ಮತ್ತು ಶಿಕ್ಷಕರ ಮೇಲೆ ಅಡ್ಡ ಪರಿಣಾಮ ಬೀರುತ್ತದೆ ಎಂದು ಅಶೋಕ್ ಎಂ ಸಜ್ಜನ್ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಶಾಲೆಗಳ ಶಾಲೆಗಳ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ್‌ ಎಂ ಸಜ್ಜನ್‌ ಅವರು ಧಾರವಾಡ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದಾರೆ.

ಪ್ರಸ್ತುತ ವಿದ್ಯಮಾನಗಳಲ್ಲಿ ಈ ರೀತಿ ತಮ್ಮ ತಮ್ಮ ಸ್ವಪ್ರತಿಷ್ಠೆಗಾಗಿ ಮಕ್ಕಳ ಹಾಗೂ ಶಿಕ್ಷಕರ ಮನಸ್ಸಿಗೆ ಅಡ್ಡ ಪರಿಣಾಮ ಬೀರಬೇಡಿ. ಶೈಕ್ಷಣಿಕ ವ್ಯವಸ್ಥೆಯ ದಿಢೀರ್ ಕುಸಿತಕ್ಕೆ ಕಾರಣವಾಗಬೇಡಿ. ಉನ್ನತ ಹಂತದಲ್ಲಿ ತಜ್ಞರ ಸಭೆ ನಡೆಸಿ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ವಿವಾದಾತ್ಮಕ ಹೇಳಿಕೆಯಲ್ಲಿ ಪ್ರಚಾರ ಗಿಟ್ಟಿಸುವ ಹುಚ್ಚು ವ್ಯಕ್ತಿ ಅನಂತಕುಮಾರ್ ಹೆಗಡೆ: ಶಾಸಕ ಶ್ರೀನಿವಾಸ್ ವಾಗ್ದಾಳಿ

“ಸೂಕ್ತ ಪರಿಹಾರ ಕಂಡುಕೊಳ್ಳದೆ ಇದೇ ರೀತಿ ಮುಂದುವರೆದಲ್ಲಿ ಶಾಲಾ ಮಕ್ಕಳ ಪಾಲಕರು ಮತ್ತು ಎಸ್‌ಡಿಎಂಸಿಯವರೊಡಗೂಡಿ ಬೀದಿಗಿಳಿದು ಹೋರಾಡಬೇಕಾದೀತು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಚಿತ್ರದುರ್ಗ | ಚಳ್ಳಕೆರೆ ನಗರದಲ್ಲಿ ರಸ್ತೆ ಗುಂಡಿಗಳ ಪೂಜೆ; ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೂತನ ಪ್ರತಿಭಟನೆ

ಚಳ್ಳಕೆರೆ ನಗರದ ಬಹುತೇಕ ವಾರ್ಡುಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ, ಅಲ್ಲದೆ ತಾಲೂಕಿನ...

Download Eedina App Android / iOS

X