ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾ. ಶ್ರೀಮತಿ ಅನು ಸಿವರಾಮನ್ ಪ್ರಮಾಣ ವಚನ ಸ್ವೀಕಾರ

Date:

Advertisements

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಶ್ರೀಮತಿ ಅನು ಸಿವರಾಮನ್ ಅವರು ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ರಾಜ್ಯಪಾಲರು ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಸಚಿವರಾದ ಹೆಚ್.ಕೆ.ಪಾಟೀಲ್, ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ಗಣ್ಯರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

Download Eedina App Android / iOS

X