ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

Date:

Advertisements

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ವಿಚಾರಣೆ ನಡೆಸಿದಾಗ ಆತನ ಹೇಳಿಕೆ ಕೇಳಿ ಪೊಲೀಸರು ಬೆರಗಾಗಿದ್ದಾರೆ. 

ಮಹದೇವಪುರ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ಗೆ ಬುಧವಾರ ತಡರಾತ್ರಿ ಕರೆ ಬಂದಿದ್ದು, ಶೀಘ್ರದಲ್ಲೇ ಬಾಂಬ್ ಸ್ಫೋಟವಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು. ಕೂಡಲೇ ರೆಸ್ಟೋರೆಂಟ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಾತ್ರಿ ಇಡೀ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

Advertisements

ಬಳಿಕ ಅನುಮಾನ ಮೂಡಿದ ಹಿನ್ನೆಲೆ, ಇಂದಿರಾನಗರ ಬ್ರಾಂಚ್ನಲ್ಲಿ ಕೆಲಸ ಮಾಡುತ್ತಿದ್ದ ವೇಲು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಂಬಳ ಕೊಡದ ಹಿನ್ನೆಲೆ ರೆಸ್ಟೋರೆಂಟ್ಗೆ ಹುಸಿ ಬಾಂಬ್ ಬೆದರಿಕೆ ಹಾಕಿದ್ದೇನೆ ಎಂದು ವೇಲು ತಿಳಿಸಿದ್ದಾನೆ.

ಪ್ರಕರಣ ಸಂಬಂಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X