ಬೆಂಗಳೂರು | ಹಣಕ್ಕಾಗಿ ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

Date:

Advertisements

ಹಣಕ್ಕಾಗಿ ಸಾಕು ಮಕ್ಕಳೇ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಆರ್‌ಎಂಸಿ ಯಾರ್ಡ್‌ ಮಾರ್ಕೆಟ್‌ನಲ್ಲಿ ನಡೆದಿದೆ.

ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ಸುಮಿತ್ರಾ ಹಾಗೂ ಮುನಿರಾಜು ಆರೋಪಿಗಳು. ಅಣ್ಣಮ್ಮ ಅವರು ತಮ್ಮ ಅಕ್ಕನ ಮಕ್ಕಳಾದ ಸುಮಿತ್ರಾ, ಮುನಿರಾಜು ಅವರನ್ನು ಸಾಕುತ್ತಿದ್ದರು ಎಂದು ತಿಳಿದುಬಂದಿದೆ.

ಆರೋಪಿ ಮುನಿರಾಜು ಆರ್‌ಎಂಸಿ ಯಾರ್ಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ, ಆತನಿಗೆ ಕೆಲಸದ ಸ್ಥಳದಲ್ಲಿ ಸಂಬಳ ನೀಡುತ್ತಿಲ್ಲ. ನೀವೆ ಬಂದು ಸಂಬಳ ಕೊಡಿಸಿ ಎಂದು ಸುಮಿತ್ರಾ ಮತ್ತು ಮುನಿರಾಜು ಅಣ್ಣಮ್ಮನನ್ನು ಕರೆದುಕೊಂಡು ಹೋಗಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

ಸಮಯದಲ್ಲಿ ಅಣ್ಣಮ್ಮಗೆ ಮುನಿರಾಜು ಚಾಕು ಇರಿದಿದ್ದಾನೆ. ನಂತರ, ಮನೆಯಲ್ಲಿದ್ದ ₹6 ಲಕ್ಷ ನಗದು ಮತ್ತು ಚಿನ್ನವನ್ನು ದರೋಡೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬಗ್ಗೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

Download Eedina App Android / iOS

X