ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್‌, 1016 ಮಂದಿ ತೇರ್ಗಡೆ

Date:

Advertisements

ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.

ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ ಮೊದಲ ರ‍್ಯಾಂಕ್‌ ಪಡೆದು ತೇರ್ಗಡೆಯಾಗಿದ್ದಾರೆ. ಇವರು ಐಐಟಿ ಕಾನ್ಪುರ ಎಂಟೆಕ್‌ ಪಡೆದು ಚಿನ್ನದ ಪದಕ ವಿಜೇತರಾಗಿದ್ದರು. ಅನ್ಮೇಶ್ ಪ್ರಧಾನ್ ಎರಡನೇ ರ‍್ಯಾಂಕ್‌, ತೆಲಂಗಾಣದ ದೊನೂರು ಅನನ್ಯ ರೆಡ್ಡಿ ಮೂರು, ಕೇರಳದ ಪಿ ಕೆ ಸಿದ್ಧಾರ್ಥ ಕುಮಾರ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಒಬಿಸಿ 303, ಎಸ್‌ಸಿ 165, ಎಸ್‌ಟಿ 86 ಸೇರಿ ಒಟ್ಟು 1016 ಮಂದಿ ಉತ್ತೀರ್ಣರಾಗಿದ್ದಾರೆ. ತೇರ್ಗಡೆಯಾದವರಲ್ಲಿ 180 ಐಎಎಸ್, 37 ಐಎಫ್‌ಎಸ್ ಹಾಗೂ 200 ಮಂದಿ ಐಪಿಎಸ್‌ಗೆ ಆಯ್ಕೆಯಾಗಲಿದ್ದಾರೆ.

Advertisements

ಕರ್ನಾಟಕದಿಂದ ರಕ್ಷಿತ್ ಕೆ ಗೌಡ, ವಿನಯ್ ಸುನಿಲ್ ಪಾಟೀಲ್, ರಾಹುಲ್ ಜೆ, ನೇಹ ನಂದಕುಮಾರ್, ಲೋಕೇಶ್ ಮನೋಹರ್ ಸೇರಿದಂತೆ ಹಲವರು ತೇರ್ಗಡೆಯಾಗಿದ್ದಾರೆ.

ಲೋಕಸೇವಾ ಆಯೋಗದ ಫಲಿತಾಂಶ ನೋಡಲು ಈ ಲಿಂಕ್ ಕ್ಲಿಕ್ಕಿಸಿ: ನಾಗರಿಕ ಸೇವಾ ಆಯೋಗ

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X