ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೊಂದ ಜನರ ಪ್ರಶ್ನೆಗೆ ಉತ್ತರಿಸದೆ ಸಂಸದರು ಸಭೆಯಿಂದ ಹೊರ ನಡೆದ ಘಟನೆ ಇತ್ತೀಚೆಗೆ ಘಟಿಸಿತ್ತು. ಈ ಹಿನ್ನೆಲೆಯಲ್ಲಿ ಠೇವಣಿದಾರರೊಬ್ಬರು ’ಈದಿನ’ಕ್ಕೆ ಪ್ರತಿಕ್ರಿಯಿಸಿರುವುದು ಹೀಗೆ…
ತೇಜಸ್ವಿ ಸೂರ್ಯ ಅವರೇ, ನಾವು ಕೇಳಿದ್ದು ಅಕ್ಕಿಯನ್ನಲ್ಲ, ಕಷ್ಟಪಟ್ಟು ದುಡಿದು ಕೂಡಿಟ್ಟಿದ್ದ ಹಣ: ಠೇವಣಿದಾರ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: