ಜಪ್ತಿಯಾದ ₹2 ಕೋಟಿ ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

Date:

Advertisements

ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ – ರಿಪೋರ್ಟ್‌ ಸಲ್ಲಿಕೆ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿ - ರಿಪೋರ್ಟ್‌...

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌!

ಅನ್ನಭಾಗ್ಯ ಯೋಜನೆಯಡಿ ಇನ್ಮುಂದೆ ಇಂದಿರಾ ಆಹಾರ ಕಿಟ್‌! | Indira Food...

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!?

ಇಸ್ರೇಲ್‌ನ ಈ ಕೆಟ್ಟ ಚಾಳಿ ಶಾಂತಿವಾದಿ ಟ್ರಂಪ್‌ಗೆ ಗೊತ್ತಿಲ್ವಾ!? ಕಂಡಕಂಡ ದೇಶಗಳ ಮೇಲೆರಗಿ...

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ?

ಬಾಹ್ಯಾಕಾಶಯಾನದ ಖರ್ಚನ್ನು ಬಡವರಿಗೆ ಕೊಡಬಹುದಲ್ವಾ? ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತೀಯ ವಾಯುಸೇನೆಯ...

Download Eedina App Android / iOS

X