ಒಂದು ನಿಮಿಷದ ಓದು | ಎಸ್ಸೆಸ್ಸೆಲ್ಸಿ ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

Date:

Advertisements

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪಕರ ಭತ್ಯೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (ಕೆಎಸ್‌ಇಎಬಿ) ಹೇಳಿದೆ.

ಭತ್ಯೆ ಪರಿಷ್ಕರಣೆಯಿಂದಾಗಿ ಮೌಲ್ಯ ಮಾಪನ ಕೇಂದ್ರಗಳ ಜಂಟಿ ಮುಖ್ಯ ಪರೀಕ್ಷಕರ ಸಂಭಾವನೆ 7,270 ರೂ.ನಿಂದ 7,634 ರೂ.ಗೆ ಹೆಚ್ಚಿಸಲಾಗಿದೆ. ಉಪ ಮುಖ್ಯ ಮೌಲ್ಯಮಾಪಕರ ಭತ್ಯೆ 5,464 ರಿಂದ ₹5,737 ವರೆಗೂ  ಹೆಚ್ಚಳ ಆಗಲಿದೆ.

ಈ ಹಿಂದೆ ಪ್ರತಿ ಪತ್ರಿಕೆಗೆ ₹23ನೀಡಲಾಗುತ್ತಿತ್ತು. ಈಗ ತಲಾ ಒಂದು ಪ್ರಥಮ ಭಾಷೆ ಉತ್ತರ ಪತ್ರಕೆಗಳಿಗೆ ₹24 ನೀಡಲಾಗುತ್ತದೆ. ದ್ವಿತೀಯ, ತೃತೀಯ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ  ₹21 ಇದ್ದ ಮೌಲ್ಯಮಾಪನ ದರ ₹22ಕ್ಕೆ ಹೆಚ್ಚಿಸಲಾಗಿದೆ.

Advertisements

ಬೆಂಗಳೂರಿನಲ್ಲಿ ಮೌಲ್ಯಮಾಪಕರ ದೈನಂದಿನ ಭತ್ಯೆಯನ್ನು 596 ರೂ.ನಿಂದ 626 ರೂ.ಗೆ ಮತ್ತು ಇತರ ನಗರಗಳಲ್ಲಿಶಿಕ್ಷಕರ ಭತ್ಯೆ ₹469 ನಿಂದ ₹492 ಹೆಚ್ಚಿಸಲಾಗಿದೆ. ಸ್ಥಳೀಯ ಭತ್ಯೆ ಬೆಂಗಳೂರಿಗೆ ₹234 ರಿಂದ ₹246ಕ್ಕೆ ಮತ್ತು ಇತರ ನಗರಗಳಲ್ಲಿ ಸ್ಥಳೀಯ ಭತ್ಯೆಯನ್ನು ₹189 ರಿಂದ ₹198  ಮಾಡಲಾಗಿದೆ

ಕ್ಯಾಂಪ್‌ ಕಸ್ಟೋಡಿಯನ್‌ ಸಂಭಾವನೆ ₹4,515 ರೂ.ನಿಂದ ₹4,741ಗೆ ಹೆಚ್ಚಿಸಲಾಗಿದೆ ಮತ್ತು ಕ್ಯಾಂಪ್‌ ಸಹಾಯಕರ ಸಂಭಾವನೆ ₹1,260 ರಿಂದ ₹1,323 ಏರಿಕೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ?: ದ್ವಿತೀಯ ಪಿಯುಸಿ | ಪೂರಕ ಪರೀಕ್ಷೆ: ಅರ್ಜಿ ಸಲ್ಲಿಕೆಗೆ ಏ. 28 ಅಂತಿಮ ದಿನ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

ದಾವಣಗೆರೆ | ಸರ್ಕಾರಿ ಶಾಲೆಗಳ ಸಬಲೀಕರಣ ವರದಿಯ 21ಅಂಶಗಳ ಜಾರಿಗೆ ಹೋರಾಟ ಸಮಿತಿ ಮನವಿ

ಶಿಕ್ಷಣ ಮೂಲಭೂತ ಹಕ್ಕು ಎಂಬ ಸಾಂವಿಧಾನಿಕ ಆಶಯವನ್ನು ರಾಜ್ಯ ಸರ್ಕಾರ ಎತ್ತಿ...

Download Eedina App Android / iOS

X