ಅಂತೂ ಇಂತೂ ಬೆಂಗಳೂರಿಗೆ ಬಂತು ಮಳೆ; ಬಿಸಿಲಿನಿಂದ ಬೆಂದಿದ್ದ ಜನರ ಮೊಗದಲ್ಲಿ ಸಂತಸ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರು ಬೇಸಿಗೆಯಿಂದ ಜನರು ಬಸವಳಿದಿದ್ದರು. ಕಳೆದ ಕೆಲವು ದಿನಗಳಿಂದ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ನಿಂದ 38 ಡಿಗ್ರಿ ಸೆಲ್ಸಿಯಸ್‌ಗೆ ದಾಖಲಾಗಿತ್ತು. ಯಾಗಾವ ಮಳೆಯಾಗುತ್ತದೋ ಎಂದು ಬೆಂಗಳೂರಿಗರು ಎದುರು ನೋಡುತ್ತಿದ್ದರು. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮೇ 2ರಂದು ಸಾಯಂಕಾಲ ಮಳೆಯ ದರ್ಶನವಾಗಿದೆ.

ಬೆಂಗಳೂರಿನ ಫ್ರೇಜರ್ ಟೌನ್​, ರಿಚ್ಮಂಡ್ ಟೌನ್​, ರಾಜಾಜಿನಗರ ಸೇರಿದಂತೆ ಹಲವೆಡೆ ದಿಢೀರ್ಮಳೆಯಾಗಿದೆ. ಬಿಸಿಲಿನ ತಾಪಕ್ಕೆ ಬೆಂದಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ತಾಪಮಾನ ಹೆಚ್ಚಳದಿಂದ ರಾಜಧಾನಿಯಲ್ಲಿ ಜನರು ಮನೆಯಿಂದ ಹೊರಬರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಜನರು ಈ ಬಿಸಿಲಿನ ತಾಪಕ್ಕೆ ಬೇಸತ್ತು. ತಂಪಾದ ಪಾನೀಯಗಳಿಗೆ ಮೊರೆ ಹೋಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ವಿಪ್ರೋಗೆ ಪ್ರತಿ ದಿನ 3 ಲಕ್ಷ ಲೀಟರ್ ಝೀರೋ ಬ್ಯಾಕ್ಟೀರಿಯಾ ಸಂಸ್ಕರಿಸಿದ ನೀರು ಸರಬರಾಜು

ಮೇ 2ರಂದು ಸಾಯಂಕಾಲ ಆಗಸದಲ್ಲಿ ಮೋಡದ ವಾತಾವರಣ ತುಂಬಿತ್ತು. ಇದೀಗ, ಜಿಟಿ ಜಿಟಿ ಮಳೆ ಆರಂಭವಾಗಿದೆ. ಏಕಾಏಕಿ ಮಳೆಯಾದ ಹಿನ್ನೆಲೆ, ವಾಹನ ಸವಾರರು ಪರದಾಡುವಂತಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X