ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಇಳಿಸಲು ಡಿ ಕೆ ಶಿವಕುಮಾರ್‌ ಏನು ಬೇಕಾದರೂ ಮಾಡಬಲ್ಲರು: ರಾಜು ಗೌಡ

Date:

Advertisements

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಕಾರ್ಯಸಾಧನೆಗಾಗಿ ಹಲವಾರು ಅಸ್ತ್ರಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಬಿಜೆಪಿ ನಾಯಕ ನರಸಿಂಹ ನಾಯಕ್ (ರಾಜು ಗೌಡ) ಹೇಳಿದರು.

ಯಾದಗಿರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಜನ ಕಾದು ನೋಡಲಿ, ಮುಂದೊಂದು ದಿನ ಅವರು ಯತೀಂದ್ರ ಸಿದ್ದರಾಮಯ್ಯ ಮೇಲೆ ಯಾವುದಾದರೂ ಆರೋಪ ಹೊರಿಸಿ ಅದಕ್ಕೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತಾರೆ” ಎಂದರು.

“ಡಿಕೆ ಸಹೋದರರ ಜೊತೆ ಹೆಚ್ಚು ಒಡನಾಟ ಇಟ್ಟುಕೊಳ್ಳುವುದು ಬೇಡ ಅಂತ ಸಿದ್ದರಾಮಯ್ಯವನವರಿಗೆ ಸಲಹೆ ನೀಡಬಯಸುವೆ. ರಾಹುಲ್ ಗಾಂಧಿಯವರ ಮನಸ್ಸಲ್ಲೂ ಅದೇ ಇರುವಂತಿದೆ, ಮಂಬರುವ ದಿನಗಳಲ್ಲಿ ಅವರು ಸಿದ್ದರಾಮಯ್ಯರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬಹುದು” ಎಂದು ಹೇಳಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X