ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

Date:

Advertisements

ಬೆಂಗಳೂರು ನಗರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ನಾನಾ ಕಡೆಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿದೆ.

‘ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು’ ಎಂಬ ಬ್ಯಾನರ್‌ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂದರ್ಯ ಹಾಳುಮಾಡಿದ್ದಾರೆ. ಈ ಹಿನ್ನೆಲೆ, ಸಾರ್ವಜನಿಕ ಸ್ವತ್ತಿನಲ್ಲಿ ಈ ರೀತಿ ಬ್ಯಾನರ್ ಹಾಕಿದವರ ವಿರುದ್ಧ ಪ್ಲೈಯಿಂದ ಸ್ಕ್ವಾಡ್ ತಂಡದ ನಾಯಕ ಅವೀಶ್ ಹೆಚ್.ಎಂ ರವರು ಮೇ 10ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

“ಇಂತಹ ಅಕ್ರಮ ಮತ್ತು ಅನಧಿಕೃತ ಬ್ಯಾನರ್‌ಗಳು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ” ಎಂದು ಪಾಲಿಕೆ ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

ಅಕ್ರಮ ಬ್ಯಾನರ್ ಮತ್ತು ಪ್ರದರ್ಶನಗಳ ಬಗ್ಗೆ ದೂರುಗಳನ್ನು ಸ್ಥಳ ಮತ್ತು ಚಿತ್ರದ ಸಮೇತ ಪಾಲಿಕೆಯ ವ್ಯಾಟ್ಸ್‌ಆಪ್ ನಂಬರ್ 94806 85700 ಗೆ ಕಳುಹಿಸಲು ಎಲ್ಲ ನಾಗರಿಕರಲ್ಲಿ ವಿನಂತಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X