ಕಲಬುರಗಿ | ದೇವರು ಎಂಬುದು ನಂಬಿಕೆ – ಸಂವಿಧಾನ ಎಂಬುದು ಸತ್ಯ: ಹ.ರಾ ಮಹೇಶ್

Date:

Advertisements

ವಿಶ್ವನಾಯಕ ಅಂಬೇಡ್ಕರ್, ಬುದ್ಧ, ಬಸವಣ್ಣ ,ಕನಕದಾಸ, ಟಿಪ್ಪು ಸುಲ್ತಾನ್, ಮಹಾ ಕವಿ ಕುವೆಂಪು ಅವರನ್ನು ಜಾತಿ ನಾಯಕರನ್ನಾಗಿ ಮಾಡಬೇಡಿ. ಅವರು ಇಡೀ ಮನುಕುಲಕ್ಕಾಗಿ, ದೇಶಕ್ಕಾಗಿ ದುಡಿದವರು ಎಂದು ಹೋರಾಟಗಾರ ಹ.ರಾ ಮಹೇಶ್ ಹೇಳಿದರು.

ಅಂಬೇಡರ್‌ ಅವರ 133ನೇ ಜಯಂತೋತ್ಸವದ ಅಂಗವಾಗಿ ಕಲಬುರಗಿ ಜಿಲ್ಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆದಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಗಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

“ಈ ಹಿಂದೆ, 100% ಮೀಸಲಾತಿ ಬ್ರಾಹ್ಮಣರು ಮತ್ತು ಕ್ಷತ್ರಿಯರಿಗೆ ಮಾತ್ರವೇ ಇತ್ತು. ದನ್ನು ಕಿತ್ತು ಎಲ್ಲ ಜಾತಿ ವರ್ಗದವರಿಗೆ ಹಂಚಿಕೆ ಮಾಡಿದ್ದು, ಅಂಬೇಡ್ಕರ್ ಬರೆದ ಸಂವಿಧಾನದಿಂದ. 2,000 ವರ್ಷದ ಅಸಮಾನತೆಯನ್ನು ಕೇವಲ 40 ವರ್ಷದಲ್ಲಿ ಸಮಾನತೆಗೆ ತಂದಿದು ಅಂಬೇಡ್ಕರ್” ಎಂದರು.

Advertisements

“ಅಂಬೇಡ್ಕರ್ ಎಲ್ಲ ಜಾತಿ-ಧರ್ಮದ ಜನರಿಗಾಗಿ ಸಂವಿಧಾನ ಬರೆದಿದ್ದಾರೆ. ಎಲ್ಲರಿಗೂ ಶಿಕ್ಷಣ, ಅನ್ನ, ಅರೋಗ್ಯ, ಬಟ್ಟೆ, ಕಾನೂನು, ಠಾಣೆ, ಓಟು ಕೊಟ್ಟಿದು ಸಂವಿಧಾನ. ಅನ್ಯಾಯ ಆದಾಗ ಪ್ರತಿಭಟಿಸುವ ಶಕ್ತಿ ಕೊಟ್ಟಿದ್ದು ಕೂಡ ಸಂವಿಧಾನ. ದೇವರು ಎಂಬುವುದು ನಂಬಿಕೆ – ಸಂವಿಧಾನ ಎಂಬುವುದು ಸತ್ಯ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X