ಕಾಂಗ್ರೆಸ್, ಸಮಾಜವಾದಿ ಪಕ್ಷವು ಪಾಕಿಸ್ತಾನದ ಹಿತೈಷಿಗಳು- ಮತ್ತೆ ಪ್ರಧಾನಿ ಮೋದಿ ದ್ವೇಷ ಭಾಷಣ

Date:

Advertisements

ಉತ್ತರ ಪ್ರದೇಶದ ಬಸ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಮತ್ತೆ ತಮ್ಮ ದ್ವೇಷ ಭಾಷಣವನ್ನು ಮುಂದುವರೆಸಿದ್ದಾರೆ. ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷವನ್ನು ‘ಪಾಕಿಸ್ತಾನದ ಹಿತೈಷಿಗಳು’ ಎಂದು ಕರೆದಿದ್ದಾರೆ. “ಈ ಪಕ್ಷಗಳು ಪಾಕಿಸ್ತಾನದ ಪರಮಾಣು ಶಕ್ತಿಯ ಬಗ್ಗೆ ಮಾತನಾಡುತ್ತಾ ಭಾರತದವನ್ನು ಹೆದರಿಸುತ್ತಿವೆ” ಎಂದು ಮೋದಿ ಆರೋಪಿಸಿದ್ದಾರೆ.

“ಒಂದು ಕಾಲದಲ್ಲಿ ನಮ್ಮತ್ತ ಕಣ್ಣು ಹಾಯಿಸುತ್ತಿದ್ದ ಪಾಕಿಸ್ತಾನ ಮುಗಿದಿದೆ. ಆದರೆ, ಅದರ ಬಗ್ಗೆ ಸಹಾನುಭೂತಿ ಹೊಂದಿರುವ ಎಸ್‌ಪಿ ಮತ್ತು ಕಾಂಗ್ರೆಸ್ ದೇಶವನ್ನು ಹೆದರಿಸುವಲ್ಲಿ ನಿರತವಾಗಿವೆ” ಎಂದು ಹೇಳಿದ್ದಾರೆ.

“ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂಬ ಕಾರಣಕ್ಕೆ ಭಯಪಡಬೇಕು ಎಂದು ಅವರು ಹೇಳುತ್ತಾರೆ. 56 ಇಂಚಿನ (ಎದೆ) ಏನೆಂದು ಅವರಿಗೆ ತಿಳಿದಿಲ್ಲವೇ? ಇದು ದುರ್ಬಲ ಕಾಂಗ್ರೆಸ್ ಸರ್ಕಾರವಲ್ಲ. ಮೋದಿಯ ಪ್ರಬಲ ಸರ್ಕಾರ” ಎಂದು ಮೋದಿ ಹೇಳಿದ್ದಾರೆ.

Advertisements

ಅದೇ ಇರಲಿ, 1965 ಮತ್ತು 1971ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧ ನಡೆದಾಗ ಕಾಂಗ್ರೆಸ್‌ ಸರ್ಕಾರವೇ ಅಧಿಕಾರದಲ್ಲಿತ್ತು. ಆ ಯುದ್ಧಗಳನ್ನು ಭಾರತ ಗೆದ್ದಿತ್ತು ಎಂಬುದು ಇಲ್ಲಿ ಸ್ಮರಣೀಯ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X