ಹಾಸನ | ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ನನ್ನು ಗೆಲ್ಲಿಸಿದ ಮತದಾರರಿಗೆ ಅಭಿನಂದನೆ: ಸಚಿವ ಕೆ ಎನ್‌ ರಾಜಣ್ಣ

Date:

Advertisements

ನಾನು ಹಾಸನ ಜಿಲ್ಲಾ ಉಸ್ತುವಾರಿ, ತುಮಕೂರಿನ ಮಂತ್ರಿ ಪರಮೇಶ್ವರ್ ಅವರು ನನಗೆ ಹಾಸನದ ಚುನಾವಣೆ ಉಸ್ತುವಾರಿ ಕೊಟ್ಟಿದ್ದರು. ಹಾಗಾಗಿ ಈ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ನೀಡಿದೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಸೀಮಿತವಾಗಿದ್ದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಕಾಮಗಾರಿ ವೀಕ್ಷಿಸಿಸಲು ಬಂದ ವೇಳೆ ಮಾತನಾಡಿದರು.

“ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ‌ಯನ್ನು ಗೆಲ್ಲಿಸದಿದ್ದರೆ ಹಾಸನಕ್ಕೆ ಬರುವುದಿಲ್ಲವೆಂದು ಹೇಳಿದ್ದೆ.
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಎಲ್ಲ ಪಕ್ಷ, ಜಾತಿಯವರೂ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಅರಿಗೆ ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾನು ಗೆಲ್ಲಿಸಿದ್ದೀನಿ ಅಂತ ಹೇಳಿದರೆ, ಅದು ದುರಂಹಕಾರದ ಮಾತಾಗುತ್ತದೆ” ಎಂದು ಹೇಳಿದರು.

Advertisements

“ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು ಇಲ್ಲ”

ನಮ್ಮ ಕ್ಷೇತ್ರದಲ್ಲಿ ಬಿಜೆಪಿಗೆ ಎರಡು ಸಾವಿರ ಓಟು ಕೂಡಾ ಇರಲಿಲ್ಲ. ನಾನು ಅವರಿಗೆ ಎಂಬತ್ತು ಸಾವಿರ ಓಟು ಕೊಡಿಸಿದ್ದೆ. ಅದರಿಂದ ದೇವೇಗೌಡರು ಸೋತರು. ಅವರು ಸೋಲಲು ನಾನೇ ಕಾರಣ, ನಾನೇ ಸೋಲಿಸಿದ್ದು. ಅದರಲ್ಲಿ ಅನುಮಾನ ಏನಿಲ್ಲ. ತುಮಕೂರಿನಲ್ಲಿ ನಡೆದ ಅನೇಕ ಸಭೆಗಳಲ್ಲಿ ನಾನು ಇದನ್ನು ಹೇಳಿದ್ದೀನಿ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಸಂಘಟನೆಗಳಿಗೆ ಎಲ್ಲರ ಸಹಕಾರ ಮುಖ್ಯ: ಎಚ್ ಎಸ್ ಜೋಗಣ್ಣವರ

“ದೇವೇಗೌಡರು ತುಮಕೂರಿಗೆ ಬಂದು ನನ್ನನ್ನು ಸೋಲಿಸಿ ಎಂದು ಎದೆ ಬಡಿದುಕೊಂಡು ಕಣ್ಣೀರಿಟ್ಟರು. ನಾನು ಮುಚ್ಚುಮರೆ ಮಾಡುವ ಅವಶ್ಯಕತೆ ನನಗೇನಿಲ್ಲ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X