ಉಡುಪಿ | ನಿರ್ಮಲ ಶಾಲೆಯಲ್ಲಿ ಸೌಹಾರ್ದ ಬಕ್ರೀದ್ ಆಚರಣೆ

Date:

Advertisements

ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಸಿಕೊಡುವುದು ಅನಿವಾರ್ಯವಾಗಿದೆ. ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು.

ಉಡುಪಿ ಜಿಲ್ಲೆಯ ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳೊಂದಿಗೆ ಬಕ್ರೀದ್ ಸೌಹಾರ್ದ ಸಂದೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

“ತ್ಯಾಗ ಬಲಿದಾನದ ಸಂಕೇತವೇ ಬಕ್ರೀದ್ ಹಬ್ಬದ ಮುಖ್ಯ ಸಂದೇಶ” ಎಂದು ಹಬ್ಬದ ಇತಿಹಾಸವನ್ನು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ಬಾರ್ ಸ್ಥಗಿತಗೊಳಿಸುವಂತೆ ರಾತ್ರೋರಾತ್ರಿ ಸಾರ್ವಜನಿಕರ ಪ್ರತಿಭಟನೆ

ಶಾಲೆಯ ಆಡಳಿತಾಧಿಕಾರಿ ಫಾಧರ್ ಲೆನ್‌ಸನ್ ಲೋಬೋ ಮಾತನಾಡಿ, “ಹಬ್ಬಗಳು ಶಾಂತಿಯನ್ನು, ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ನಮ್ಮ ಶಾಲೆಯಲ್ಲಿ ದೀಪಾವಳಿ, ಕ್ರಿಸ್ಮಸ್, ಬಕ್ರೀದ್ ಹಬ್ಬವನ್ನು ವಿದ್ಯಾರ್ಥಿಗಳೊಂದಿಗೆ ಆಚರಿಸುತ್ತೇವೆ” ಎಂದು ಹೇಳಿದರು.

ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕನುಕ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X