ದರ್ಶನ್ ಪ್ರಕರಣ | ಜುಲೈ 4ರವರೆಗೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ನಟ

Date:

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ.

24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ ದರ್ಶನ್, ವಿನಯ್, ಪ್ರದೂಷ್ ಹಾಗೂ ಧನರಾಜ್‌ ಅವರನ್ನು ಅರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಲಾಗಿದೆ.

ಜೂನ್ 22ರಂದು ಕಸ್ಟಡಿ ಅವಧಿ ಮುಗಿದಿರುವ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ದರ್ಶನ್‌, ವಿನಯ್‌, ಪ್ರದೂಶ್‌ ಹಾಗೂ ಧನರಾಜ್‌ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 13 ದಿನ ನಟ ದರ್ಶನ್ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

13 ವರ್ಷದ ಬಳಿಕ ಅಂದರೇ, 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X