ಶಿವಮೊಗ್ಗ | ಉಕ್ಕಿ ಹರಿಯುತ್ತಿರುವ ತುಂಗಾ ನದಿ; ನದಿಯ ಸುತ್ತಲಿನ ಪ್ರದೇಶದ ನಿವಾಸಿಗಳಿಗೆ ಎಚ್ಚರ

Date:

Advertisements

ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಗುರುವಾರ ಗಾಜನೂರು ಜಲಾಶಯಕ್ಕೆ
43 ಸಾವಿರ ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ ತುಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗ ಸಿಟಿಯಲ್ಲಿ ಮಂಟಪದ ತುದಿಯವರೆಗೆ ನೀರು ಹರಿಯುತ್ತಿದೆ.

ಗಾಜಾನೂರಿನ ಜಲಾಶಯದಿಂದ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಭಾಗದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ಇಮಾಮ್ ಬಾಡಾ, ಸೀಗೆಹಟ್ಟಿ, ಕುಂಬಾರಗುಂಡಿಯಲ್ಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೊಹರಂ ಹಬ್ಬದ ಪೀರಾ ದೇವರ ಮೂರ್ತಿಯನ್ನೇ ಕಳವುಗೈದ ದುರುಳರು!

Advertisements

ನದಿಗೆ ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಇರುವ ಕಾರಣಕ್ಕೆ ಜನರು ನದಿಗೆ ಇಳಿಯಬಾರದು, ನದಿಯ ಬದಿಯಲ್ಲಿ ಓಡಾಡಬಾರದು ಹಾಗೂ ಸುರಕ್ಷಿತ ಸ್ಥಳದಲ್ಲಿರಬೇಕೆಂದು ಸೂಚನೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X