ರಸ್ಲಿಂಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ ಜಾನ್ ಸಿನ

Date:

Advertisements

ತಮ್ಮ ಡಬ್ಲ್ಯೂಡಬ್ಲ್ಯೂಇ ರಸ್ಲಿಂಗ್‌ ವೃತ್ತಿಜೀವನಕ್ಕೆ 16 ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಜಾನ್ ಸಿನ ವಿದಾಯ ಘೋಷಿಸಿದ್ದಾರೆ. 2025ರಲ್ಲ ತನ್ನ ಡಬ್ಲ್ಯೂಡಬ್ಲ್ಯೂಇ ಕ್ರೀಡಾ ಪ್ರಕಾರದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಕೆನಡಾದ ಟೊರೊಂಟೊದಲ್ಲಿನ ಮನಿ ಇನ್‌ ದಿ ಬ್ಯಾಂಕ್ ಟೂರ್ನಿಯಲ್ಲಿ ತಮ್ಮ ನಿವೃತ್ತಿ ಪ್ರಕಟಿಸಿದ್ದಾರೆ. ‘ದಿ ಲಾಸ್ಟ್ ಟೈಮ್ ಈಸ್ ನೌ’ ಎಂದು ಬರೆದ ಟಿ-ಶರ್ಟ್​ ಧರಿಸಿ ಸಿನ ತನ್ನ ನಿವೃತ್ತಿಯನ್ನು ಪ್ರಕಟಿಸಿದ್ದಾರೆ. ಅವರ ಟಿ-ಶರ್ಟ್‌ನಲ್ಲಿ ‘ಜಾನ್ ಸಿನ ಫೇರ್‌ವೆಲ್ ಟೂರ್ 2025’ ಎಂದೂ ಬರೆಯಲಾಗಿತ್ತು.

ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಜಾನ್ ಸಿನ, “ನಾನು ಎರಡು ದಶಕಗಳಿಂದ ಡಬ್ಲ್ಯೂಡಬ್ಲ್ಯೂಇನಲ್ಲಿದ್ದೇನೆ. ಆ ಸಮಯದಲ್ಲಿ ನಾವು ಈಗ ನೋಡಿದರೆ, ನಂಬಲಾಗದ ಸಮೃದ್ಧಿಯ ಅಲೆಗಳನ್ನು ನಾನು ನೋಡಿದ್ದೇನೆ” ಎಂದು ಸ್ಮರಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  14ನೇ ಏಕದಿನ ವಿಶ್ವಕಪ್‌ ಕ್ರಿಕೆಟ್ ಇಂದಿನಿಂದ ಆರಂಭ: ತಂಡಗಳು, ಪಂದ್ಯಗಳು, ಕ್ರೀಡಾಂಗಣ ಇತ್ಯಾದಿ ಫುಲ್‌ ಡೀಟೇಲ್ಸ್

“ಈ ಸಮಯದಲ್ಲಿ ಹಾಟೆಸ್ಟ್ ಟಿಕೆಟ್ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನಾನು ನಿಜವಾದ ಕಷ್ಟವನ್ನು ಸಹ ನೋಡಿದ್ದೇನೆ. ಯಾರಿಗೂ ನಿಮ್ಮ ಹೆಸರು ತಿಳಿದಿಲ್ಲದ, ಯಾರೂ ನಿಮ್ಮ ಸ್ನೇಹಿತರಾಗಲು ಬಯಸದ, ಕೆಲವೇ ಅಭಿಮಾನಿಗಳು ಮಾತ್ರ ನಿಮ್ಮ ಪರವಾಗಿ ನಿಲ್ಲುವ ಕ್ಷಣವನ್ನು ನಾನು ನೋಡಿದ್ದೇನೆ” ಎಂದು ಹೇಳಿದ್ದಾರೆ.

“ಆ ವರ್ಷಗಳಲ್ಲಿ ನಾನು ಕಲಿತ ಪ್ರಮುಖ ಮತ್ತು ಪ್ರಭಾವಶಾಲಿ ವಿಷಯವೆಂದರೆ ಡಬ್ಲ್ಯೂಡಬ್ಲ್ಯೂಇ ಏನೇ ಆಗಿರಲ್ಲಿ ಕೆನಡಿಯನ್ನರು ಯಾವಾಗಲೂ ಕಾಣಿಸಿಕೊಳ್ಳುತ್ತಾರೆ” ಎಂದಿದ್ದಾರೆ.

ಹಾಗೆಯೇ 2025ರಲ್ಲಿ ಲಾಸ್ ವೇಗಾಸ್‌ನಲ್ಲಿ ನಡೆವ ರಾಯಲ್ ರಂಬಲ್, ಎಲಿಮಿನೇಷನ್ ಚೇಂಬರ್ ಮತ್ತು ರೆಸಲ್‌ಮೇನಿಯಾ 41 ಅವರ ಕೊನೆಯ ಪಂದ್ಯ ಎಂದು ಜಾನ್ ಸಿನ ಬಹಿರಂಗಪಡಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X