ತುಮಕೂರು | ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಕುಕ್ಕರ್ ಬ್ಲಾಸ್ಟ್; ಅಂಗನವಾಡಿ ಮಕ್ಕಳು ಅಪಾಯದಿಂದ ಪಾರು

Date:

Advertisements

ಮಧ್ಯಾಹ್ನ ಬಿಸಿಯೂಟಕ್ಕೆ ಅಡುಗೆ ಸಿದ್ದ ಮಾಡುವ ಸಮಯದಲ್ಲಿ ಕುಕ್ಕರ್ ಬ್ಲಾಸ್ಟ್ ಆದ ಘಟನೆ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ನಡೆದಿದೆ.

ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಯಡವನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಘಟನೆಯ ವೇಳೆ ಅಂಗನವಾಡಿಯಲ್ಲಿದ್ದ ಮಕ್ಕಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬೇಳೆ ತರಕಾರಿ ಇದ್ದ ಕುಕ್ಕರ್ ಗ್ಯಾಸ್ಗೆಟ್ ರಬ್ಬರ್ ಸರಿ ಇಲ್ಲದ ಕಾರಣ ಸ್ಟೌವ್ ಮೇಲೆಯೇ ಬ್ಲಾಸ್ಟ್ ಆಗಿ ಪಟಾಕಿ ಶಬ್ದದ ರೀತಿಯಲ್ಲಿ ಸ್ಫೋಟದ ಶಬ್ದ ಕೇಳಿ ಬಂದಿದೆ. ಆದರೆ ಕುಕ್ಕರ್ ಮುಚ್ಚಳ ಓಪನ್ ಆಗಿದ್ದರಿಂದ ಕುಕ್ಕರ್ ಅಲ್ಲಿದ್ದ ಬೇಳೆ ಅಡುಗೆ ಮನೆಯಲ್ಲಿ ಹರಡಿತ್ತು. ಆ ಸ್ಥಳದಲ್ಲಿ ಯಾರು ಇಲ್ಲದ ಕಾರಣ ಯಾವ ನೋವು ಸಂಭವಿಸಿಲ್ಲ. ಯಾವ ಹಾನಿಯೂ ಕೂಡಾ ನಡೆದಿಲ್ಲ. ಅಲ್ಲಿದ್ದ 11 ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಉಪ ತಹಶೀಲ್ದಾರ್ ಮುತ್ತುರಾಜ್ ತಿಳಿಸಿದರು.

Advertisements

ಸ್ಥಳಕ್ಕೆ ಧಾವಿಸಿದ ಸಿಡಿಪಿಓ ಮಹೇಶ್, ಎಸಿಡಿಪಿಓ ಕೃಷ್ಣಮೂರ್ತಿ, ಮೇಲ್ವಿಚಾರಕಿ ಸ್ವರ್ಣ ಹಾಗೂ ಕಂದಾಯ ನಿರೀಕ್ಷಕ ರಂಗಸ್ವಾಮಿ, ಗ್ರಾಮ ಲೆಕ್ಕಿಗರಾದ ಸುಮಾ ಇತರರು ಸ್ಥಳ ಪರಿಶೀಲಿಸಿದರು.

cooker

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X