ಜಗನ್ ಮೋಹನ್ ರೆಡ್ಡಿ ಸರ್ಕಾರವು ಸ್ಥಗಿತಗೊಳಿಸಿದ್ದ ಅಮರಾವತಿ ರಾಜಧಾನಿ ಯೋಜನೆಯನ್ನು ಪುನರುಜ್ಜೀವನಗೊಳಿಸುವುದು, ರಾಜ್ಯ ಸರ್ಕಾರದ ಆರ್ಥಿಕತೆಯನ್ನು ಪುನಃಸ್ಥಾಪಿಸುವುದು ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ನೀಡಿದ ಚುನಾವಣಾ ಭರವಸೆಗಳನ್ನು ಈಡೇರಿಸುವುದು ಚಂದ್ರಬಾಬು ನಾಯ್ಡು ಅವರ ಮುಂದಿರುವ ಪ್ರಮುಖ ಸವಾಲುಗಳು…