ಕಲಬುರಗಿ | ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ; ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ

Date:

Advertisements
  • ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್‌ ಭೇಟಿ
  • ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ

ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ ನಡೆಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಲಬುರಗಿ ವಿಭಾಗದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿಗಳು, ಮಾಜಿ ಸಚಿವ ಶ್ರೀಧರ್ ಬಾಬು, “ದೇಶದ ಎಲ್ಲರನ್ನು ಜೊತೆಗೂಡಿಸುವ ಸಲುವಾಗಿ ಪ್ರೀತಿ ಹಂಚುತ್ತಾ, ಸೌಹಾರ್ದತೆ ಹೆಚ್ಚಿಸುವ ಉದ್ದೇಶದಿಂದ 40 ಸಾವಿರ ಕಿ.ಮೀ ನಡೆದು ಭಾರತ್‌ ಜೋಡೋ ಯಾತ್ರೆ ಮಾಡಿದ ಜನಪ್ರಿಯ ನಾಯಕ ರಾಹುಲ್ ಗಾಂಧಿ ನಾಳೆ (27.4.2023) ರಾತ್ರಿ ಕಲಬುರಗಿ ಆಗಮಿಸಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ತುಮಕೂರು | ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

Advertisements

“28ರ ಬೆಳಗ್ಗೆ ಜೇವರ್ಗಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು, ಮಾಜಿ ವಿಧಾನ ಪರಿಷತ್ ಸದ್ಯಸರು, ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಇರಬೇಕು” ಎಂದು ಮನವಿ ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X