ಚಿಕ್ಕಬಳ್ಳಾಪುರ | ಗ್ರಾಮದೇವತೆ ಹೊತ್ತ ಮಹಿಳೆಯರು; ಮೆರವಣಿಗೆಯಲ್ಲಿ ಸ್ತ್ರೀಶಕ್ತಿ ಪ್ರದರ್ಶನ

Date:

Advertisements

ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯರು ದೇವರನ್ನು ಹೊತ್ತು ಸಾಗಿದ ವಿಶಿಷ್ಟ ಪ್ರಸಂಗ ಚಿಕ್ಕಬಳ್ಳಾಪುರ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದ್ದು, ಗ್ರಾಮದೇವತೆ ಹೊತ್ತ ಮಹಿಳೆಯರು ಸ್ತ್ರೀಶಕ್ತಿ ಪ್ರದರ್ಶನ ಮಾಡಿದ್ದಾರೆ.

ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಪುರಾತನ ಕಾಲದಿಂದಲೂ ಮಹೇಶ್ವರಮ್ಮ, ಗಂಗಮ್ಮ, ಸಪ್ಲಮ್ಮ, ಕಾಳಮ್ಮ ಎಂಬ ಹೆಸರಿನ ಗ್ರಾಮದೇವತೆಗಳ ಮೆರವಣಿಗೆ ನಡೆದುಕೊಂಡು ಬರುತ್ತಿದ್ದು, ಎಂದಿನಂತೆ ಪುರುಷರೇ ದೇವರನ್ನು ಹೊರುವುದು ವಾಡಿಕೆ. ಆದರೆ, ಈ ಬಾರಿ ಗ್ರಾಮದ ಮಹಿಳೆಯರು ತಾವೇ ದೇವರು ಹೋರುತ್ತೇವೆಂದು ಉತ್ಸಾಹ ತೋರಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ದೇವರನ್ನು ಹೊರಲು ಅವಕಾಶ ಕೊಟ್ಟಿದ್ದಾರೆ.

ಮಣಬಾರದ ದೇವರುಗಳನ್ನು ಹೊರಲು ಪುರುಷರು ಹಿಂದೇಟು ಹಾಕುವ ಕಾಲಘಟ್ಟದಲ್ಲಿ ಹೆಣ್ಣುಮಕ್ಕಳೇ ದೇವರನ್ನು ಹೊತ್ತಿರುವುದು ಇದೇ ಮೊದಲು ಎಂಬಂತಾಗಿದೆ. ಮುಷ್ಟೂರು ಗ್ರಾಮದ ಗೃಹಿಣಿ ತ್ರಿವೇಣಿ ಮತ್ತು ಯುವತಿ ಮಾನಸ ದೇವರನ್ನು ಹೊತ್ತ ಹೆಂಗಳೆಯರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಿಲ್ಲಾಡಳಿತ, ಜನಪ್ರತಿನಿಧಿಗಳ ನಿರ್ಲಕ್ಷ್ಯ; ಆತಂಕದ ಬದುಕು ದೂಡುತ್ತಿರುವ ಸಾವಾಯಿಪಾಳ್ಯ ನಿವಾಸಿಗಳು

ಪುರುಷ ಪ್ರಧಾನ ಸಮಾಜದಲ್ಲಿ ಸ್ತ್ರೀಯರಿಗೆ ದೇವರು ಹೊರಲು ಅವಕಾಶ ಕೊಟ್ಟಿರುವುದು ಸ್ತ್ರೀ ಸಮಾನತೆಗೊಂದು ಹೊಸ ಉದಾಹರಣೆಯಾಗಿದೆ. ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯರು ದೇವರನ್ನು ಹೊತ್ತು ಮೆರವಣಿಗೆ ಮಾಡಿದ್ದಕ್ಕೆ ಗ್ರಾಮಸ್ಥರೂ ಸೇರಿದಂತೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X