ಮಂಡ್ಯ | ಕೆಆರ್‌ಎಸ್‌ನಿಂದ 1.30 ಕ್ಯೂಸೆಕ್ ನೀರು ಬಿಡುಗಡೆ

Date:

Advertisements

ಕಾವೇರಿ ಜಲಾನಯನ ಪ್ರದೇಶವಾದ ಕೊಡಗು, ಹಾಸನ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಕ್ಯೂಸೆಕ್ ನೀರನ್ನು ನದಿಗೆ ಹೊರ ಬಿಡಲಾಗುತ್ತಿದೆ.

ಹಾರಂಗಿ ಹಾಗೂ ಹೇಮಾವತಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನದಿಗೆ ಹರಿಸಲಾಗುತ್ತಿದೆ. ಪರಿಣಾಮವಾಗಿ ಕೃಷ್ಣರಾಜ ಸಾಗರ ಭರ್ತಿಯಾಗಿ 124.80 ಅಡಿ ನೀರು ತುಂಬಿದೆ.

12000೦ ಕ್ಯೂಸೆಕ್ ನೀರು ಒಳಹರಿವು ಇದ್ದು, 13000೦ ಕ್ಯುಸೆಕ್ಸ್ ನೀರನ್ನು ಹೊರ ಹರಿಯಲು ಬಿಡಲಾಗುತ್ತಿದೆ. 49.452 ಟಿಎಂಸಿ ಸಾಮರ್ಥ್ಯದ ಅಣೆಕಟ್ಟೆಯಲ್ಲಿ 49 ಟಿಎಂಸಿ ನೀರು ಸಂಗ್ರಹವಾಗಿದೆ.

Advertisements

ಕೃಷ್ಣರಾಜ ಸಾಗರ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜು.29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಿಗ್ಗೆ 10 ಗಂಟೆಗೆ ಬಂದು ಬಾಗಿನ ಕೊಡಲಿದ್ದಾರೆ.

ನದಿಯ ಎರಡು ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ. ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಸಿಗುವುದಿಲ್ಲ.

ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770 ಕೋಟಿ ಹಣವನ್ನು ಮೀಸಲಿರಿಸಲಾಗಿದೆ. ಮಂಡ್ಯ ಜಿಲ್ಲೆಗೂ ಸಹ 20 ಕೋಟಿ ಹಣ ಕಾಯ್ದಿರಿಸಲಾಗಿದೆ. ಎಲ್ಲಾ ತಾಲ್ಲೂಕುಗಳಿಗೆ 25 ಲಕ್ಷ ರೂ ಲಭ್ಯವಾಗಿದೆ ಎಂಬ ಮಾಹಿತಿ ಸಿಕ್ಕೆದೆ.

ಸಣ್ಣ ಪುಟ್ಟ ತೊಂದರೆಯಾದಾಗ ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್‌ಡಿಆರ್‌ಎಫ್ ತಂಡಕ್ಕೆ ಬರುವುದು ಎಂಬ ಮಾಹಿತಿ ಲಭ್ಯವಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X