ಬೀದರ್‌ | ರಸ್ತೆ, ಬೀದಿ ದೀಪ ದುರಸ್ತಿಗೆ ಮನವಿ

Date:

Advertisements

ಬೀದರ್‌ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಿಂದ ಎಸ್‌ಪಿ ಕಚೇರಿಯವರೆಗೆ‌ ಹಾಳಾದ ವಿದ್ಯುತ್ ದೀಪ, ರಸ್ತೆ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ರಿಸೈನ್‌ ಸಂಸ್ಥೆಯ ಸಂಸ್ಥಾಪಕ ರೋಹನ್‌ ಕುಮಾರ್‌ ಮನವಿ ಮಾಡಿದ್ದಾರೆ.

ʼಮಾರ್ಕೆಟ್ ಪೊಲೀಸ್ ಠಾಣೆಯಿಂದ ಎಸ್‌ಪಿ ಕಚೇರಿಯವರೆಗೆ ರಸ್ತೆಯ ಎರಡು ಬದಿಯಲ್ಲಿ ಯುಜಿಡಿ ಕಾಮಗಾರಿ ನಡೆಸಲಾಗಿದ್ದು, ಸದರಿ ರಸ್ತೆ ಪೂರ್ತಿ ಹಾಳಾಗಿದೆ. 32 ಅಡಿ ಅಗಲದ ರಸ್ತೆ ಯುಜಿಡಿ ಕಾಮಗಾರಿ ನಡೆಸಲು ತೋಡಿದ ಕಾರಣ 12 ಅಡಿ ರಸ್ತೆ ಉಪಯೋಗಕ್ಕೆ ಬರ್ತಿಲ್ಲ. ಉಳಿದ 20 ಅಡಿ ಅಗಲ ರಸ್ತೆಯಲ್ಲಿಯೇ ಓಡಾಡುವ ವಾಹನಗಳಿಂದ ಸಂಚಾರಕ್ಕೆ ದಟ್ಟಣೆ ಆಗುತ್ತಿದೆ. ಇದರಿಂದ ಪಾದಚಾರಿಗಳಿಗೂ ತೊದರೆಯಾಗುತ್ತಿದೆʼ ಎಂದು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | 5ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Advertisements

ಇದೇ ರಸ್ತೆಯಲ್ಲಿ ಬೀದಿ ವಿದ್ಯುತ್ ದೀಪಗಳು ಹಾಳಾಗಿದ್ದು ಸಾರ್ವಜನಿಕರು ರಾತ್ರಿಯ ಸಮಯದಲ್ಲಿಓಡಾಡಲು ತೊಂದರೆ ಅನುಭವಿಸುತ್ತಿದ್ದರೆ. ಹೀಗಾಗಿ ಬೀದಿ ದೀಪ ದುರಸ್ತಿ, ರಸ್ತೆಯ ಎರಡೂ ಬದಿಯಲ್ಲಿ ಜೋತು ಬಿದ್ದಿರುವ ಮರಗಳ ಕೊಂಬೆ ತೆರವುಗೊಳಿಸಬೇಕು. ಮಂಗಲಪೇಟ್ ಬಸ್ ನಿಲ್ದಾಣದ ಪಕ್ಕದಲ್ಲಿ ಒಂದು ಹೈಮಾಸ್ ವಿದ್ಯುತ್ ದೀಪ ಅಳವಡಿಸಬೇಕೆಂದು ಸಂಬಂಧಪಟ್ಟ ಇಲಾಖೆಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X