ಮೈಸೂರು | ನ್ಯಾಯಾಲಯದ ಪಾರ್ಕಿಂಗ್‌ ದ್ವಾರದಲ್ಲಿ ಲಾ ಗೈಡ್ ಬಳಗದಿಂದ ಸುರಕ್ಷಿತ ಕನ್ನಡಿ ಅಳವಡಿಕೆ

Date:

Advertisements

ಮೈಸೂರು ಜಿಲ್ಲಾ ನ್ಯಾಯಾಲಯದ ಪಾರ್ಕಿಂಗ್‌ ದ್ವಾರದಲ್ಲಿ ಲಾ ಗೈಡ್ ಬಳಗದಿಂದ ಸುರಕ್ಷಿತ ಕನ್ನಡಿ ಅಳವಡಿಕೆಯಿಂದ ವಕೀಲರು ಪಾರ್ಕಿಂಗ್ ‌ಸ್ಥಳದಿಂದ ವಾಹನದಲ್ಲಿ ಸುಗಮವಾಗಿ ತೆರಳುವಂತಾಗಿದ್ದು, ಎಲ್ಲರಲ್ಲು ಸಂಸಸ ತಂದಿದೆ.

ಮೈಸೂರು ಹೊಸ ನ್ಯಾಯಲಯದ ಪಾರ್ಕಿಂಗ್ ದ್ವಾರದಲ್ಲಿ ಅಳವಡಿಸಿರುವ ಸುರಕ್ಷಿತ ಕನ್ನಡಿಯನ್ನು ಮೈಸೂರು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯದ ನ್ಯಾ.ರವೀಂದ್ರ ಹೆಗಡೆ ಲೋಕಾರ್ಪಣೆಗೊಳಿಸಿದರು.

ವಕೀಲರು ಪಾರ್ಕಿಂಗ್ ‌ಸ್ಥಳದಿಂದ ವಾಹನದಲ್ಲಿ ತೆರಳುವಾಗ ಸಮಸ್ಯೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾ ಗೈಡ್ ಕನ್ನಡ ಕಾನೂನು ಮಾಸಪತ್ರಿಕೆಯ ಗೌರವ ಸಂಪಾದಕರು ಹಾಗೂ ಹಿರಿಯ ವಕೀಲರಾದ ಹೆಚ್ ಎನ್ ವೆಂಕಟೇಶ್ ಗಿರೀಶ್, ಜೈ ಶಂಕರ್, ಸ್ವಾಮಿ ವಕೀಲರ ಸುರಕ್ಷತೆಗಾಗಿ ಎರಡು ದ್ವಾರಗಳಲ್ಲಿ ಸುರಕ್ಷತಾ ಕನ್ನಡಿಯನ್ನು ಅಳವಡಿಸಿಕೊಟ್ಟರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನ್ಯಾ. ನಾಗರಾಜ್, ಪುಟ್ಟಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಎಸ್ ಲೋಕೇಶ್, ಕಾರ್ಯದರ್ಶಿ ಸುಧೀರ್, ಉಪಾಧ್ಯಕ್ಷ ಚಂದ್ರಶೇಖರ್, ಹಿರಿಯ ವಕೀಲರು, ಮಹಿಳಾ ವಕೀಲರು, ಕಿರಿಯ ವಕೀಲರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X